ಬ್ರೇಕಿಂಗ್ ನ್ಯೂಸ್
30-11-21 06:47 pm HK Desk news ಕ್ರೈಂ
ಹಾಸನ, ನ.30: ಹಾಸನದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಬಿಜೆಪಿ ಕಾರ್ಯಕರ್ತರು ಮಾರಾಮಾರಿ ನಡೆಸಿದ್ದಾರೆ. ಜಿಲ್ಲಾ ಉಸ್ತುವಾರಿ ಕೆ.ಗೋಪಾಲಯ್ಯ ಸಮ್ಮುಖದಲ್ಲಿಯೇ ಬಿಜೆಪಿ ಕಾರ್ಯಕರ್ತರು ಹೊಡೆದಾಟ ನಡೆಸಿದ್ದಾರೆ.
ಮೂಲ ಬಿಜೆಪಿಗರನ್ನು ಕಡೆಗಣಿಸಲಾಗುತ್ತಿದೆ ಎಂದು ಕೆಲವು ಕಾರ್ಯಕರ್ತರು ಸಭೆಯಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ, ಮಾಜಿ ಸಿಎಂ ಯಡಿಯೂರಪ್ಪ ಮಾಜಿ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಅರಸೀಕೆರೆಯ ಮೂಲ ಬಿಜೆಪಿ ಕಾರ್ಯಕರ್ತರ ಮೇಲೆ ಎನ್.ಆರ್ ಸಂತೋಷ್ ಸುಳ್ಳು ಕೇಸ್ ಹಾಕಿಸುತ್ತಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತ ರಂಗನಾಥ್ ಎಂಬವರು ಆರೋಪ ಮಾಡಿದ್ದಾರೆ.
ಈ ಮಾತು ಕೇಳಿ ವಿಚಲಿತರಾದ ಎನ್.ಆರ್.ಸಂತೋಷ್ ಬೆಂಬಲಿಗರು, ಸಚಿವರ ಎದುರಲ್ಲೇ ರಂಗನಾಥ್ ಜೊತೆಗಿದ್ದ ಮೋಹನ್ ಎಂಬವರ ಮೇಲೆ ಹಲ್ಲೆ ಮಾಡಿದ್ದಾರೆ. ಸಚಿವ ಕೆ.ಗೋಪಾಲಯ್ಯ, ಬಿಜೆಪಿ ಅಭ್ಯರ್ಥಿ ಎಚ್.ಎಂ.ವಿಶ್ವನಾಥ್, ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಕೆ.ಸುರೇಶ್ ಎದುರೇ ಹಲ್ಲೆ ನಡೆಸಿದ್ದಾರೆ.
ಎನ್.ಆರ್.ಸಂತೋಷ್ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮಾಜಿ ರಾಜಕೀಯ ಕಾರ್ಯದರ್ಶಿಯಾಗಿದ್ದು ಪ್ರಭಾವಿ ನಾಯಕರಾಗಿದ್ದಾರೆ. ಇದೇ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಸಂತೋಷ್ ಅನುಪಸ್ಥಿತಿಯಲ್ಲಿ ಬೆಂಬಲಿಗ ಕಾರ್ಯಕರ್ತರು ಹೊಡೆದಾಟ ನಡೆಸಿದ್ದಾರೆ.
Bjp members assault each during election camping in Hassan Santosh supporters assault Gopalya supporters. The fight erupted due some internal issues.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm