ಬ್ರೇಕಿಂಗ್ ನ್ಯೂಸ್
30-11-21 06:47 pm HK Desk news ಕ್ರೈಂ
ಹಾಸನ, ನ.30: ಹಾಸನದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಬಿಜೆಪಿ ಕಾರ್ಯಕರ್ತರು ಮಾರಾಮಾರಿ ನಡೆಸಿದ್ದಾರೆ. ಜಿಲ್ಲಾ ಉಸ್ತುವಾರಿ ಕೆ.ಗೋಪಾಲಯ್ಯ ಸಮ್ಮುಖದಲ್ಲಿಯೇ ಬಿಜೆಪಿ ಕಾರ್ಯಕರ್ತರು ಹೊಡೆದಾಟ ನಡೆಸಿದ್ದಾರೆ.
ಮೂಲ ಬಿಜೆಪಿಗರನ್ನು ಕಡೆಗಣಿಸಲಾಗುತ್ತಿದೆ ಎಂದು ಕೆಲವು ಕಾರ್ಯಕರ್ತರು ಸಭೆಯಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ, ಮಾಜಿ ಸಿಎಂ ಯಡಿಯೂರಪ್ಪ ಮಾಜಿ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಅರಸೀಕೆರೆಯ ಮೂಲ ಬಿಜೆಪಿ ಕಾರ್ಯಕರ್ತರ ಮೇಲೆ ಎನ್.ಆರ್ ಸಂತೋಷ್ ಸುಳ್ಳು ಕೇಸ್ ಹಾಕಿಸುತ್ತಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತ ರಂಗನಾಥ್ ಎಂಬವರು ಆರೋಪ ಮಾಡಿದ್ದಾರೆ.
ಈ ಮಾತು ಕೇಳಿ ವಿಚಲಿತರಾದ ಎನ್.ಆರ್.ಸಂತೋಷ್ ಬೆಂಬಲಿಗರು, ಸಚಿವರ ಎದುರಲ್ಲೇ ರಂಗನಾಥ್ ಜೊತೆಗಿದ್ದ ಮೋಹನ್ ಎಂಬವರ ಮೇಲೆ ಹಲ್ಲೆ ಮಾಡಿದ್ದಾರೆ. ಸಚಿವ ಕೆ.ಗೋಪಾಲಯ್ಯ, ಬಿಜೆಪಿ ಅಭ್ಯರ್ಥಿ ಎಚ್.ಎಂ.ವಿಶ್ವನಾಥ್, ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಕೆ.ಸುರೇಶ್ ಎದುರೇ ಹಲ್ಲೆ ನಡೆಸಿದ್ದಾರೆ.
ಎನ್.ಆರ್.ಸಂತೋಷ್ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮಾಜಿ ರಾಜಕೀಯ ಕಾರ್ಯದರ್ಶಿಯಾಗಿದ್ದು ಪ್ರಭಾವಿ ನಾಯಕರಾಗಿದ್ದಾರೆ. ಇದೇ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಸಂತೋಷ್ ಅನುಪಸ್ಥಿತಿಯಲ್ಲಿ ಬೆಂಬಲಿಗ ಕಾರ್ಯಕರ್ತರು ಹೊಡೆದಾಟ ನಡೆಸಿದ್ದಾರೆ.
Bjp members assault each during election camping in Hassan Santosh supporters assault Gopalya supporters. The fight erupted due some internal issues.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm