ಬ್ರೇಕಿಂಗ್ ನ್ಯೂಸ್
01-12-21 03:24 pm HK Desk news ಕ್ರೈಂ
ಮಂಗಳೂರು, ಡಿ.1: ಕುಡಿದ ಮತ್ತಿನಲ್ಲಿ ಸಣ್ಣ ಮಗುವಿನ ಮೇಲೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಪೊಲೀಸರು ರೌಡಿ ಶೀಟರ್ ಆಗಿರುವ ಆರೋಪಿಯನ್ನು ಬಂಧಿಸಿದ್ದಾರೆ.
ಕದ್ರಿ ಠಾಣೆ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಆಗಿರುವ ರೋಹನ್ ರೋಜ್ (35) ಬಂಧಿತ ವ್ಯಕ್ತಿ. ರೋಹನ್, ದಿನವೂ ಮನೆಯಲ್ಲಿ ಕುಡಿದು ಬಂದು ಪತ್ನಿ ಮತ್ತು ತಾಯಿಗೆ ಹಲ್ಲೆ ಮಾಡುತ್ತಿದ್ದ. ಅಲ್ಲದೆ, 5 ವರ್ಷದ ಹೆಣ್ಮಗುವಿನ ಮೇಲೂ ಹಲ್ಲೆ ನಡೆಸುತ್ತಿದ್ದ. ಈ ಬಗ್ಗೆ ಆತನ ಪತ್ನಿ ಕದ್ರಿ ಠಾಣೆಗೆ ಹಲ್ಲೆ ಘಟನೆ ಬಗ್ಗೆ ದೂರು ನೀಡಿದ್ದರು.
ಮಗುವಿನ ಮೇಲೆ ಲೈಂಗಿಕ ಕಿರುಕುಳ ದಾಖಲಾಗಿರುವುದರಿಂದ ಪ್ರಕರಣವನ್ನು ಪಾಂಡೇಶ್ವರ ಮಹಿಳಾ ಠಾಣೆಗೆ ಹಸ್ತಾಂತರ ಮಾಡಲಾಗಿದೆ. ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮನೆಯಲ್ಲಿ ದಿನವೂ ತೀರಾ ಮತಿಗೆಟ್ಟ ರೀತಿಯಲ್ಲಿ ವರ್ತಿಸುತ್ತಿದ್ದ. ತನ್ನದೇ ತಾಯಿ, ಪತ್ನಿ, ಮಗುವಿನ ಮೇಲೆ ಹಲ್ಲೆ ನಡೆಸುತ್ತಿದ್ದ ಬಗ್ಗೆ ಬೇಸತ್ತು ಮಹಿಳೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಆರೋಪಿ ರೋಹನ್ ಜೊಮೆಟೋ ಡೆಲಿವರಿ ಮಾಡುವ ಕೆಲಸ ಮಾಡುತ್ತಿದ್ದು ಇದೀಗ ಪೊಲೀಸರು ಬಂಧಿಸಿದ್ದಾರೆ.
Mangalore Rowdy Sheeter was arrested by Kadri Police for sexually assaulting his daughter wife and mother. The arrested has been identified as Rohan.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am