ಬ್ರೇಕಿಂಗ್ ನ್ಯೂಸ್
01-12-21 09:38 pm HK Desk news ಕ್ರೈಂ
ಉಳ್ಳಾಲ, ಡಿ.1: ಕೆಲಸಕ್ಕೆಂದು ಸೈಟ್ನಲ್ಲಿ ನಿಲ್ಲಿಸಲಾಗಿದ್ದ ವಾಹನಗಳ ಬ್ಯಾಟರಿ ಕಳವುಗೈದಿದ್ದ ಇಬ್ಬರು ಆರೋಪಿಗಳನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ಕಡಬ ತಾಲೂಕಿನ ಎರ್ಮಾಳ್ ಕುಂತೂರು ನಿವಾಸಿ ರಾಝಿಕ್(27) ಹಾಗೂ ಬಂಟ್ವಾಳ ಕೆದಿಲದ ಪಟ್ರಕೋಡಿ ನಿವಾಸಿ ಸಿನಾನ್(24) ಬಂಧಿತರು. ಬ್ಯಾಟರಿ ಜೊತೆಗೆ ತೆರಳುತ್ತಿದ್ದ ಟಾಟಾ ಏಸ್ ವಾಹನವನ್ನು ಕೊಣಾಜೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಮಹಮ್ಮದ್ ಶರೀಫ್ ಅವರಿಗೆ ಸೇರಿದ ಕುರ್ನಾಡು ಗ್ರಾಮದ ಮಿತ್ತಕೋಡಿಯ ಸೈಟ್ನಲ್ಲಿ ಕೆಲಸಕ್ಕೆಂದು ತಂದಿದ್ದ ಲಾರಿ, ಜೆಸಿಬಿ, ಹಿಟಾಚಿಯ ಏಳು ಬ್ಯಾಟರಿಗಳನ್ನು ಕದ್ದಿದ್ದ ಆರೋಪಿಗಳು ಬ್ಯಾಟರಿ ಮಾರಾಟಕ್ಕೆ ಬಾಳೆಪುಣಿ ಮೂಲಕ ಟಾಟಾ ಏಸ್ ವಾಹನ ಬಳಸಿಕೊಂಡು ತೆರಳುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಕೊಣಾಜೆ ಪೊಲೀಸ್ ಠಾಣಾ ಉಪ ನಿರೀಕ್ಷಕ ಮಲ್ಲಿಕಾರ್ಜುನ ಬಿರಾದಾರ್ ಹಾಗೂ ಸಿಬ್ಬಂದಿ ಬಾಳೆಪುಣಿ ಗ್ರಾಮದ ಸುಟ್ಟಾಡಿ ಎಂಬಲ್ಲಿ ಆರೋಪಿಗಳನ್ನು ಬಂಧಿಸಿ ಟಾಟಾ ಏಸ್ ವಶಕ್ಕೆ ತೆಗೆದುಕೊಂಡಿದ್ದಾರೆ.

ಕಳವುಗೈದ ಬ್ಯಾಟರಿ ಮತ್ತು ಟಾಟ ಏಸ್ ವಾಹನ ಸೇರಿ ಒಟ್ಟು 2.70 ಲಕ್ಷ ಮೌಲ್ಯದ ಸೊತ್ತನ್ನ ಪೊಲೀಸರು ವಶ ಪಡಿಸಿದ್ದಾರೆ. ಮಂಗಳೂರು ದಕ್ಷಿಣ ಉಪ ವಿಭಾಗ ಸಹಾಯಕ ಪೊಲೀಸ್ ಆಯುಕ್ತ ರಂಜಿತ್ ಕುಮಾರ್ ಬಂಡಾರು ಮಾರ್ಗದರ್ಶನದಲ್ಲಿ ಕೊಣಾಜೆ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಮಲ್ಲಿಕಾರ್ಜುನ ಬಿರಾದಾರ್ ನೇತೃತ್ವದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಗಳಾದ ಅಶೋಕ್, ಪುರುಷೋತ್ತಮ್ ಹಾಗೂ ಶಿವಕುಮಾರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Battery thieves arrested by Ullal police 2 lakhs worth items seized, including a Ace tempo.
24-10-25 09:35 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
24-10-25 05:43 pm
HK News Desk
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
24-10-25 07:57 pm
Mangalore Correspondent
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
24-10-25 08:20 pm
Mangalore Correspondent
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am