ಬ್ರೇಕಿಂಗ್ ನ್ಯೂಸ್
01-12-21 09:38 pm HK Desk news ಕ್ರೈಂ
ಉಳ್ಳಾಲ, ಡಿ.1: ಕೆಲಸಕ್ಕೆಂದು ಸೈಟ್ನಲ್ಲಿ ನಿಲ್ಲಿಸಲಾಗಿದ್ದ ವಾಹನಗಳ ಬ್ಯಾಟರಿ ಕಳವುಗೈದಿದ್ದ ಇಬ್ಬರು ಆರೋಪಿಗಳನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ಕಡಬ ತಾಲೂಕಿನ ಎರ್ಮಾಳ್ ಕುಂತೂರು ನಿವಾಸಿ ರಾಝಿಕ್(27) ಹಾಗೂ ಬಂಟ್ವಾಳ ಕೆದಿಲದ ಪಟ್ರಕೋಡಿ ನಿವಾಸಿ ಸಿನಾನ್(24) ಬಂಧಿತರು. ಬ್ಯಾಟರಿ ಜೊತೆಗೆ ತೆರಳುತ್ತಿದ್ದ ಟಾಟಾ ಏಸ್ ವಾಹನವನ್ನು ಕೊಣಾಜೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಮಹಮ್ಮದ್ ಶರೀಫ್ ಅವರಿಗೆ ಸೇರಿದ ಕುರ್ನಾಡು ಗ್ರಾಮದ ಮಿತ್ತಕೋಡಿಯ ಸೈಟ್ನಲ್ಲಿ ಕೆಲಸಕ್ಕೆಂದು ತಂದಿದ್ದ ಲಾರಿ, ಜೆಸಿಬಿ, ಹಿಟಾಚಿಯ ಏಳು ಬ್ಯಾಟರಿಗಳನ್ನು ಕದ್ದಿದ್ದ ಆರೋಪಿಗಳು ಬ್ಯಾಟರಿ ಮಾರಾಟಕ್ಕೆ ಬಾಳೆಪುಣಿ ಮೂಲಕ ಟಾಟಾ ಏಸ್ ವಾಹನ ಬಳಸಿಕೊಂಡು ತೆರಳುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಕೊಣಾಜೆ ಪೊಲೀಸ್ ಠಾಣಾ ಉಪ ನಿರೀಕ್ಷಕ ಮಲ್ಲಿಕಾರ್ಜುನ ಬಿರಾದಾರ್ ಹಾಗೂ ಸಿಬ್ಬಂದಿ ಬಾಳೆಪುಣಿ ಗ್ರಾಮದ ಸುಟ್ಟಾಡಿ ಎಂಬಲ್ಲಿ ಆರೋಪಿಗಳನ್ನು ಬಂಧಿಸಿ ಟಾಟಾ ಏಸ್ ವಶಕ್ಕೆ ತೆಗೆದುಕೊಂಡಿದ್ದಾರೆ.

ಕಳವುಗೈದ ಬ್ಯಾಟರಿ ಮತ್ತು ಟಾಟ ಏಸ್ ವಾಹನ ಸೇರಿ ಒಟ್ಟು 2.70 ಲಕ್ಷ ಮೌಲ್ಯದ ಸೊತ್ತನ್ನ ಪೊಲೀಸರು ವಶ ಪಡಿಸಿದ್ದಾರೆ. ಮಂಗಳೂರು ದಕ್ಷಿಣ ಉಪ ವಿಭಾಗ ಸಹಾಯಕ ಪೊಲೀಸ್ ಆಯುಕ್ತ ರಂಜಿತ್ ಕುಮಾರ್ ಬಂಡಾರು ಮಾರ್ಗದರ್ಶನದಲ್ಲಿ ಕೊಣಾಜೆ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಮಲ್ಲಿಕಾರ್ಜುನ ಬಿರಾದಾರ್ ನೇತೃತ್ವದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಗಳಾದ ಅಶೋಕ್, ಪುರುಷೋತ್ತಮ್ ಹಾಗೂ ಶಿವಕುಮಾರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Battery thieves arrested by Ullal police 2 lakhs worth items seized, including a Ace tempo.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am