ಬ್ರೇಕಿಂಗ್ ನ್ಯೂಸ್
01-12-21 09:38 pm HK Desk news ಕ್ರೈಂ
ಉಳ್ಳಾಲ, ಡಿ.1: ಕೆಲಸಕ್ಕೆಂದು ಸೈಟ್ನಲ್ಲಿ ನಿಲ್ಲಿಸಲಾಗಿದ್ದ ವಾಹನಗಳ ಬ್ಯಾಟರಿ ಕಳವುಗೈದಿದ್ದ ಇಬ್ಬರು ಆರೋಪಿಗಳನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ಕಡಬ ತಾಲೂಕಿನ ಎರ್ಮಾಳ್ ಕುಂತೂರು ನಿವಾಸಿ ರಾಝಿಕ್(27) ಹಾಗೂ ಬಂಟ್ವಾಳ ಕೆದಿಲದ ಪಟ್ರಕೋಡಿ ನಿವಾಸಿ ಸಿನಾನ್(24) ಬಂಧಿತರು. ಬ್ಯಾಟರಿ ಜೊತೆಗೆ ತೆರಳುತ್ತಿದ್ದ ಟಾಟಾ ಏಸ್ ವಾಹನವನ್ನು ಕೊಣಾಜೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಮಹಮ್ಮದ್ ಶರೀಫ್ ಅವರಿಗೆ ಸೇರಿದ ಕುರ್ನಾಡು ಗ್ರಾಮದ ಮಿತ್ತಕೋಡಿಯ ಸೈಟ್ನಲ್ಲಿ ಕೆಲಸಕ್ಕೆಂದು ತಂದಿದ್ದ ಲಾರಿ, ಜೆಸಿಬಿ, ಹಿಟಾಚಿಯ ಏಳು ಬ್ಯಾಟರಿಗಳನ್ನು ಕದ್ದಿದ್ದ ಆರೋಪಿಗಳು ಬ್ಯಾಟರಿ ಮಾರಾಟಕ್ಕೆ ಬಾಳೆಪುಣಿ ಮೂಲಕ ಟಾಟಾ ಏಸ್ ವಾಹನ ಬಳಸಿಕೊಂಡು ತೆರಳುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಕೊಣಾಜೆ ಪೊಲೀಸ್ ಠಾಣಾ ಉಪ ನಿರೀಕ್ಷಕ ಮಲ್ಲಿಕಾರ್ಜುನ ಬಿರಾದಾರ್ ಹಾಗೂ ಸಿಬ್ಬಂದಿ ಬಾಳೆಪುಣಿ ಗ್ರಾಮದ ಸುಟ್ಟಾಡಿ ಎಂಬಲ್ಲಿ ಆರೋಪಿಗಳನ್ನು ಬಂಧಿಸಿ ಟಾಟಾ ಏಸ್ ವಶಕ್ಕೆ ತೆಗೆದುಕೊಂಡಿದ್ದಾರೆ.

ಕಳವುಗೈದ ಬ್ಯಾಟರಿ ಮತ್ತು ಟಾಟ ಏಸ್ ವಾಹನ ಸೇರಿ ಒಟ್ಟು 2.70 ಲಕ್ಷ ಮೌಲ್ಯದ ಸೊತ್ತನ್ನ ಪೊಲೀಸರು ವಶ ಪಡಿಸಿದ್ದಾರೆ. ಮಂಗಳೂರು ದಕ್ಷಿಣ ಉಪ ವಿಭಾಗ ಸಹಾಯಕ ಪೊಲೀಸ್ ಆಯುಕ್ತ ರಂಜಿತ್ ಕುಮಾರ್ ಬಂಡಾರು ಮಾರ್ಗದರ್ಶನದಲ್ಲಿ ಕೊಣಾಜೆ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಮಲ್ಲಿಕಾರ್ಜುನ ಬಿರಾದಾರ್ ನೇತೃತ್ವದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಗಳಾದ ಅಶೋಕ್, ಪುರುಷೋತ್ತಮ್ ಹಾಗೂ ಶಿವಕುಮಾರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Battery thieves arrested by Ullal police 2 lakhs worth items seized, including a Ace tempo.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm