ಬ್ರೇಕಿಂಗ್ ನ್ಯೂಸ್
02-12-21 12:20 pm HK Desk news ಕ್ರೈಂ
ಕುಂದಾಪುರ, ಡಿ.2: ಚಿನ್ನಾಭರಣ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಖರೀದಿ ಸೋಗಿನಲ್ಲಿ ಬಂದಿದ್ದ ಇಬ್ಬರು ಮಹಿಳೆ ಸಹಿತ ಮೂವರು ಮೂರು ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಎಗರಿಸಿರುವ ಘಟನೆ ನಡೆದಿದೆ.
ಕೋಟೇಶ್ವರದ ಯುವಿಎ ಮೆರೀಡಿಯನ್ ಹಾಲ್ ನಲ್ಲಿ ಮಂಗಳೂರು ಮೂಲದ ಓರಾ ಫೈನ್ ಜುವೆಲ್ಲರಿ ಲಿಮಿಟೆಡ್ ವತಿಯಿಂದ ಚಿನ್ನ ಮತ್ತು ವಜ್ರದ ಆಭರಣಗಳ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಸಲಾಗಿತ್ತು. ನ.27ರಿಂದ 29ರ ವರೆಗೆ ಮೂರು ದಿನಗಳ ಕಾಲ ಮೇಳ ನಡೆದಿತ್ತು. ಪ್ರದರ್ಶನ ಮುಗಿದ ಬಳಿಕ ಸಿಬಂದಿ ಒಟ್ಟು ಚಿನ್ನಾಭರಣ ಸಂಗ್ರಹದ ಬಗ್ಗೆ ತಪಾಸಣೆ ನಡೆಸಿದ್ದಾರೆ. ಈ ವೇಳೆ, 43 ಗ್ರಾಮ್ ತೂಕದ ಎರಡು ಬಂಗಾರದ ಬಳೆಗಳು ನಾಪತ್ತೆಯಾಗಿದ್ದು ಕಂಡುಬಂದಿದೆ.
ಸಿಸಿಟಿವಿ ಪರಿಶೀಲನೆ ನಡೆಸಿದಾಗ ಇಬ್ಬರು ಮಹಿಳೆಯರು ಮತ್ತು ಒಬ್ಬ ಯುವಕ ನ.29ರಂದು ಮಧ್ಯಾಹ್ನ ಬಂದಿದ್ದು, ಅವರು ಚಿನ್ನದ ಎರಡು ಬಳೆಗಳನ್ನು ತೆಗೆದು ತಮ್ಮ ಬ್ಯಾಗಿಗೆ ಹಾಕಿದ್ದು ಕಂಡುಬಂದಿದೆ. 43 ಗ್ರಾಮ್ ಚಿನ್ನದ ಎರಡು ಬಳೆಗಳ ಮೌಲ್ಯ 2.86 ಲಕ್ಷ ಮೌಲ್ಯದ್ದೆಂದು ಸಿಬಂದಿ ತಿಳಿಸಿದ್ದಾರೆ.
ಆಗಂತುಕರು ಮುಖಕ್ಕೆ ಮಾಸ್ಕ್ ಹಾಕ್ಕೊಂಡಿದ್ದು, ಗುರುತು ಪತ್ತೆಯಾಗಿಲ್ಲ. ಈ ಬಗ್ಗೆ ಓರಾ ಜುವೆಲ್ಲರಿ ಮ್ಯಾನೇಜರ್ ಕುಂದಾಪುರ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
Kundapur robbers who came as customers during gold exhibition steal three lakhs worth gold. 43 grams gold has been stolen. Police are now investigating the case.
28-07-25 11:07 am
HK News Desk
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
28-07-25 12:28 pm
HK News Desk
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
28-07-25 05:39 pm
Mangalore Correspondent
Dharmasthala Case, SIT Witness at Netravati R...
28-07-25 03:53 pm
ಕಾಸಿಲ್ಲದೇ ಕನ್ಯಾಕುಮಾರಿ ಯಾತ್ರೆ ; ಜನಮನ ಸೆಳೆದ ಮಂಗ...
28-07-25 01:14 pm
Sullia, Rain, Mangalore Death: ಸುಳ್ಯದಲ್ಲಿ ಮಳೆ...
28-07-25 10:51 am
Mangalore Kodakkena Restaurant owner Suicide:...
27-07-25 09:58 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm