ಬ್ರೇಕಿಂಗ್ ನ್ಯೂಸ್
02-12-21 12:20 pm HK Desk news ಕ್ರೈಂ
ಕುಂದಾಪುರ, ಡಿ.2: ಚಿನ್ನಾಭರಣ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಖರೀದಿ ಸೋಗಿನಲ್ಲಿ ಬಂದಿದ್ದ ಇಬ್ಬರು ಮಹಿಳೆ ಸಹಿತ ಮೂವರು ಮೂರು ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಎಗರಿಸಿರುವ ಘಟನೆ ನಡೆದಿದೆ.
ಕೋಟೇಶ್ವರದ ಯುವಿಎ ಮೆರೀಡಿಯನ್ ಹಾಲ್ ನಲ್ಲಿ ಮಂಗಳೂರು ಮೂಲದ ಓರಾ ಫೈನ್ ಜುವೆಲ್ಲರಿ ಲಿಮಿಟೆಡ್ ವತಿಯಿಂದ ಚಿನ್ನ ಮತ್ತು ವಜ್ರದ ಆಭರಣಗಳ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಸಲಾಗಿತ್ತು. ನ.27ರಿಂದ 29ರ ವರೆಗೆ ಮೂರು ದಿನಗಳ ಕಾಲ ಮೇಳ ನಡೆದಿತ್ತು. ಪ್ರದರ್ಶನ ಮುಗಿದ ಬಳಿಕ ಸಿಬಂದಿ ಒಟ್ಟು ಚಿನ್ನಾಭರಣ ಸಂಗ್ರಹದ ಬಗ್ಗೆ ತಪಾಸಣೆ ನಡೆಸಿದ್ದಾರೆ. ಈ ವೇಳೆ, 43 ಗ್ರಾಮ್ ತೂಕದ ಎರಡು ಬಂಗಾರದ ಬಳೆಗಳು ನಾಪತ್ತೆಯಾಗಿದ್ದು ಕಂಡುಬಂದಿದೆ.
ಸಿಸಿಟಿವಿ ಪರಿಶೀಲನೆ ನಡೆಸಿದಾಗ ಇಬ್ಬರು ಮಹಿಳೆಯರು ಮತ್ತು ಒಬ್ಬ ಯುವಕ ನ.29ರಂದು ಮಧ್ಯಾಹ್ನ ಬಂದಿದ್ದು, ಅವರು ಚಿನ್ನದ ಎರಡು ಬಳೆಗಳನ್ನು ತೆಗೆದು ತಮ್ಮ ಬ್ಯಾಗಿಗೆ ಹಾಕಿದ್ದು ಕಂಡುಬಂದಿದೆ. 43 ಗ್ರಾಮ್ ಚಿನ್ನದ ಎರಡು ಬಳೆಗಳ ಮೌಲ್ಯ 2.86 ಲಕ್ಷ ಮೌಲ್ಯದ್ದೆಂದು ಸಿಬಂದಿ ತಿಳಿಸಿದ್ದಾರೆ.
ಆಗಂತುಕರು ಮುಖಕ್ಕೆ ಮಾಸ್ಕ್ ಹಾಕ್ಕೊಂಡಿದ್ದು, ಗುರುತು ಪತ್ತೆಯಾಗಿಲ್ಲ. ಈ ಬಗ್ಗೆ ಓರಾ ಜುವೆಲ್ಲರಿ ಮ್ಯಾನೇಜರ್ ಕುಂದಾಪುರ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
Kundapur robbers who came as customers during gold exhibition steal three lakhs worth gold. 43 grams gold has been stolen. Police are now investigating the case.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am