ಬ್ರೇಕಿಂಗ್ ನ್ಯೂಸ್
02-12-21 12:20 pm HK Desk news ಕ್ರೈಂ
ಕುಂದಾಪುರ, ಡಿ.2: ಚಿನ್ನಾಭರಣ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಖರೀದಿ ಸೋಗಿನಲ್ಲಿ ಬಂದಿದ್ದ ಇಬ್ಬರು ಮಹಿಳೆ ಸಹಿತ ಮೂವರು ಮೂರು ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಎಗರಿಸಿರುವ ಘಟನೆ ನಡೆದಿದೆ.
ಕೋಟೇಶ್ವರದ ಯುವಿಎ ಮೆರೀಡಿಯನ್ ಹಾಲ್ ನಲ್ಲಿ ಮಂಗಳೂರು ಮೂಲದ ಓರಾ ಫೈನ್ ಜುವೆಲ್ಲರಿ ಲಿಮಿಟೆಡ್ ವತಿಯಿಂದ ಚಿನ್ನ ಮತ್ತು ವಜ್ರದ ಆಭರಣಗಳ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಸಲಾಗಿತ್ತು. ನ.27ರಿಂದ 29ರ ವರೆಗೆ ಮೂರು ದಿನಗಳ ಕಾಲ ಮೇಳ ನಡೆದಿತ್ತು. ಪ್ರದರ್ಶನ ಮುಗಿದ ಬಳಿಕ ಸಿಬಂದಿ ಒಟ್ಟು ಚಿನ್ನಾಭರಣ ಸಂಗ್ರಹದ ಬಗ್ಗೆ ತಪಾಸಣೆ ನಡೆಸಿದ್ದಾರೆ. ಈ ವೇಳೆ, 43 ಗ್ರಾಮ್ ತೂಕದ ಎರಡು ಬಂಗಾರದ ಬಳೆಗಳು ನಾಪತ್ತೆಯಾಗಿದ್ದು ಕಂಡುಬಂದಿದೆ.
ಸಿಸಿಟಿವಿ ಪರಿಶೀಲನೆ ನಡೆಸಿದಾಗ ಇಬ್ಬರು ಮಹಿಳೆಯರು ಮತ್ತು ಒಬ್ಬ ಯುವಕ ನ.29ರಂದು ಮಧ್ಯಾಹ್ನ ಬಂದಿದ್ದು, ಅವರು ಚಿನ್ನದ ಎರಡು ಬಳೆಗಳನ್ನು ತೆಗೆದು ತಮ್ಮ ಬ್ಯಾಗಿಗೆ ಹಾಕಿದ್ದು ಕಂಡುಬಂದಿದೆ. 43 ಗ್ರಾಮ್ ಚಿನ್ನದ ಎರಡು ಬಳೆಗಳ ಮೌಲ್ಯ 2.86 ಲಕ್ಷ ಮೌಲ್ಯದ್ದೆಂದು ಸಿಬಂದಿ ತಿಳಿಸಿದ್ದಾರೆ.
ಆಗಂತುಕರು ಮುಖಕ್ಕೆ ಮಾಸ್ಕ್ ಹಾಕ್ಕೊಂಡಿದ್ದು, ಗುರುತು ಪತ್ತೆಯಾಗಿಲ್ಲ. ಈ ಬಗ್ಗೆ ಓರಾ ಜುವೆಲ್ಲರಿ ಮ್ಯಾನೇಜರ್ ಕುಂದಾಪುರ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
Kundapur robbers who came as customers during gold exhibition steal three lakhs worth gold. 43 grams gold has been stolen. Police are now investigating the case.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm