ಬ್ರೇಕಿಂಗ್ ನ್ಯೂಸ್
02-12-21 12:20 pm HK Desk news ಕ್ರೈಂ
ಕುಂದಾಪುರ, ಡಿ.2: ಚಿನ್ನಾಭರಣ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಖರೀದಿ ಸೋಗಿನಲ್ಲಿ ಬಂದಿದ್ದ ಇಬ್ಬರು ಮಹಿಳೆ ಸಹಿತ ಮೂವರು ಮೂರು ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಎಗರಿಸಿರುವ ಘಟನೆ ನಡೆದಿದೆ.
ಕೋಟೇಶ್ವರದ ಯುವಿಎ ಮೆರೀಡಿಯನ್ ಹಾಲ್ ನಲ್ಲಿ ಮಂಗಳೂರು ಮೂಲದ ಓರಾ ಫೈನ್ ಜುವೆಲ್ಲರಿ ಲಿಮಿಟೆಡ್ ವತಿಯಿಂದ ಚಿನ್ನ ಮತ್ತು ವಜ್ರದ ಆಭರಣಗಳ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಸಲಾಗಿತ್ತು. ನ.27ರಿಂದ 29ರ ವರೆಗೆ ಮೂರು ದಿನಗಳ ಕಾಲ ಮೇಳ ನಡೆದಿತ್ತು. ಪ್ರದರ್ಶನ ಮುಗಿದ ಬಳಿಕ ಸಿಬಂದಿ ಒಟ್ಟು ಚಿನ್ನಾಭರಣ ಸಂಗ್ರಹದ ಬಗ್ಗೆ ತಪಾಸಣೆ ನಡೆಸಿದ್ದಾರೆ. ಈ ವೇಳೆ, 43 ಗ್ರಾಮ್ ತೂಕದ ಎರಡು ಬಂಗಾರದ ಬಳೆಗಳು ನಾಪತ್ತೆಯಾಗಿದ್ದು ಕಂಡುಬಂದಿದೆ.
ಸಿಸಿಟಿವಿ ಪರಿಶೀಲನೆ ನಡೆಸಿದಾಗ ಇಬ್ಬರು ಮಹಿಳೆಯರು ಮತ್ತು ಒಬ್ಬ ಯುವಕ ನ.29ರಂದು ಮಧ್ಯಾಹ್ನ ಬಂದಿದ್ದು, ಅವರು ಚಿನ್ನದ ಎರಡು ಬಳೆಗಳನ್ನು ತೆಗೆದು ತಮ್ಮ ಬ್ಯಾಗಿಗೆ ಹಾಕಿದ್ದು ಕಂಡುಬಂದಿದೆ. 43 ಗ್ರಾಮ್ ಚಿನ್ನದ ಎರಡು ಬಳೆಗಳ ಮೌಲ್ಯ 2.86 ಲಕ್ಷ ಮೌಲ್ಯದ್ದೆಂದು ಸಿಬಂದಿ ತಿಳಿಸಿದ್ದಾರೆ.
ಆಗಂತುಕರು ಮುಖಕ್ಕೆ ಮಾಸ್ಕ್ ಹಾಕ್ಕೊಂಡಿದ್ದು, ಗುರುತು ಪತ್ತೆಯಾಗಿಲ್ಲ. ಈ ಬಗ್ಗೆ ಓರಾ ಜುವೆಲ್ಲರಿ ಮ್ಯಾನೇಜರ್ ಕುಂದಾಪುರ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
Kundapur robbers who came as customers during gold exhibition steal three lakhs worth gold. 43 grams gold has been stolen. Police are now investigating the case.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm