ಬ್ರೇಕಿಂಗ್ ನ್ಯೂಸ್
02-12-21 12:47 pm HK Desk news ಕ್ರೈಂ
ಉಳ್ಳಾಲ, ಡಿ.2: ತಲಪಾಡಿಯಲ್ಲಿ ಶಾಲೆಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕಿಯ ಕೈಹಿಡಿದೆಳೆದು ಲೈಂಗಿಕ ಕಿರುಕುಳ ನೀಡಿದ್ದ ವಿಕೃತ ಕಾಮಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೆ.ಸಿ.ರೋಡ್ ಮುಳ್ಳುಗುಡ್ಡೆ ನಿವಾಸಿ ರಾಶಿಕ್ (22) ಬಂಧಿತ ಆರೋಪಿ. ಬುಧವಾರ ಬೆಳಗ್ಗೆ ತಲಪಾಡಿ ಅಲಂಕಾರ ಗುಡ್ಡೆಯಿಂದ 14 ವರ್ಷದ ಬಾಲಕಿಯೋರ್ವಳು ತನ್ನ ತಂಗಿಯೊಂದಿಗೆ ಒಳರಸ್ತೆಯಾಗಿ ಕಾಲ್ನಡಿಗೆಯಲ್ಲಿ ತಲಪಾಡಿ ಚೆಕ್ ಪೋಸ್ಟ್ ರಸ್ತೆಯಾಗಿ ಶಾಲೆಗೆ ತೆರಳುತ್ತಿದ್ದ ವೇಳೆ ಸ್ಕೂಟರಲ್ಲಿ ಬಂದಿದ್ದ ರಾಶಿಕ್ ಬಾಲಕಿಯ ಕೈ ಎಳೆದು ಅತ್ಯಾಚಾರಕ್ಕೆ ಯತ್ನಿಸಿದ್ದ. ಈ ಬಗ್ಗೆ ಸಂತ್ರಸ್ತ ಬಾಲಕಿಯ ಹೆತ್ತವರು ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ಸಂಬಂಧಿಸಿ ಉಳ್ಳಾಲ ಮತ್ತು ಸಿಸಿಬಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.


ಆರೋಪಿ ಸ್ಕೂಟರಲ್ಲಿ ಬಂದು ಹೋಗಿದ್ದು ಸಿಸಿಟಿವಿಯಲ್ಲಿ ದಾಖಲಾಗಿತ್ತು. ಇದನ್ನು ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಇದೇ ಆರೋಪಿ, ಇದಕ್ಕೂ ಮುನ್ನ ಉಚ್ಚಿಲದಲ್ಲಿಯೂ ಶಾಲೆಗೆ ತೆರಳುತ್ತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತ ಬಾಲಕಿ ಇಂದು ಉಳ್ಳಾಲ ಠಾಣೆಗೆ ತೆರಳಿ ದೂರು ನೀಡಿದ್ದಾಳೆ.

ಸಿಸಿಟಿವಿ ಆಧಾರದಲ್ಲಿ ಉಳ್ಳಾಲ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಇಂದು ಬೆಳಗ್ಗೆ ಕಾಮುಕ ರಾಶಿಕ್ ನನ್ನ ಬಂಧಿಸಿದ್ದಾರೆ. ದೂರಿನನ್ವಯ ಆರೋಪಿ ರಾಶಿಕ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ.
City crime branch (CCB) apprehended the culprit, who is accused of sexually harassing a minor girl, who was on her way to school. The arrested is identified as Abdul Rashiq, resident of K C Road. He is also accused of molesting one more minor girl at Ucchila. Two cases are registered against accused Rashiq in Ullal police station. CCB sleuths are interrogating the accused to know his involvement in more crimes of this nature.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am