ಬ್ರೇಕಿಂಗ್ ನ್ಯೂಸ್
02-12-21 02:17 pm HK Desk news ಕ್ರೈಂ
ಮಂಗಳೂರು, ಡಿ.2: ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಗನ್ ಇರಿಸಿಕೊಂಡಿದ್ದ ಯುವಕನನ್ನು ಸಿಐಎಸ್ಎಫ್ ಭದ್ರತಾ ಸಿಬಂದಿ ಬಂಧಿಸಿದ್ದಾರೆ.
ಬ್ರಹ್ಮಾವರ ಮೂಲದ ರೆನಾಲ್ಡ್ ಡಿಸೋಜ(24) ಬಂಧಿತ ಯುವಕ. ಈತ ವಿದೇಶದಿಂದ ಬಂದಿದ್ದ ತನ್ನ ಸಂಬಂಧಿಕ ವ್ಯಕ್ತಿಯನ್ನು ಕಾರಿನಲ್ಲಿ ಕರೆದೊಯ್ಯಲು ಏರ್ಪೋರ್ಟ್ ಆವರಣಕ್ಕೆ ಬಂದಿದ್ದ. ತನ್ನ ಕಾರನ್ನು ಪಾರ್ಕಿಂಗ್ ಏರಿಯಾದಲ್ಲಿ ಪಾರ್ಕ್ ಮಾಡಿದ್ದಾಗ ಸಿಐಎಸ್ಎಫ್ ಭದ್ರತಾ ಸಿಬಂದಿ ತಪಾಸಣೆ ನಡೆಸುತ್ತಿದ್ದರು.

ಈ ವೇಳೆ, ಕಾರಿನ ಮುಂಭಾಗದಲ್ಲಿ ಎರಡು ಕಂಟ್ರಿ ಮೇಡ್ ಪಿಸ್ತೂಲ್ ಪತ್ತೆಯಾಗಿದ್ದು ಈ ಬಗ್ಗೆ ಯುವಕನನ್ನು ವಿಚಾರಣೆ ನಡೆಸಿದ್ದಾರೆ. ಗನ್ ಹೊಂದಿರುವುದಕ್ಕೆ ಲೈಸನ್ಸ್ ಇಲ್ಲದ ಕಾರಣ ಯುವಕನನ್ನು ಭದ್ರತಾ ಸಿಬಂದಿ ವಶಕ್ಕೆ ಪಡೆದಿದ್ದು, ಬಜ್ಪೆ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಪೊಲೀಸರು ಆರೋಪಿಯನ್ನು ಕೋರ್ಟಿಗೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Central India Security Force (CISF) Personnel At Mangalore International Airport Arrest Reynold D’Souza For Illegal Possession Of 2 Country Made Guns In His Car, Which Was Parked In The Airport Parking Lot. It Is Learnt That Reynold Was On A Hunting Spree On Monday, But Had Left Behind His Two Country-Made Guns Inside The Car, Which Were Unlicensed.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am