ಬ್ರೇಕಿಂಗ್ ನ್ಯೂಸ್
02-12-21 02:17 pm HK Desk news ಕ್ರೈಂ
ಮಂಗಳೂರು, ಡಿ.2: ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಗನ್ ಇರಿಸಿಕೊಂಡಿದ್ದ ಯುವಕನನ್ನು ಸಿಐಎಸ್ಎಫ್ ಭದ್ರತಾ ಸಿಬಂದಿ ಬಂಧಿಸಿದ್ದಾರೆ.
ಬ್ರಹ್ಮಾವರ ಮೂಲದ ರೆನಾಲ್ಡ್ ಡಿಸೋಜ(24) ಬಂಧಿತ ಯುವಕ. ಈತ ವಿದೇಶದಿಂದ ಬಂದಿದ್ದ ತನ್ನ ಸಂಬಂಧಿಕ ವ್ಯಕ್ತಿಯನ್ನು ಕಾರಿನಲ್ಲಿ ಕರೆದೊಯ್ಯಲು ಏರ್ಪೋರ್ಟ್ ಆವರಣಕ್ಕೆ ಬಂದಿದ್ದ. ತನ್ನ ಕಾರನ್ನು ಪಾರ್ಕಿಂಗ್ ಏರಿಯಾದಲ್ಲಿ ಪಾರ್ಕ್ ಮಾಡಿದ್ದಾಗ ಸಿಐಎಸ್ಎಫ್ ಭದ್ರತಾ ಸಿಬಂದಿ ತಪಾಸಣೆ ನಡೆಸುತ್ತಿದ್ದರು.
ಈ ವೇಳೆ, ಕಾರಿನ ಮುಂಭಾಗದಲ್ಲಿ ಎರಡು ಕಂಟ್ರಿ ಮೇಡ್ ಪಿಸ್ತೂಲ್ ಪತ್ತೆಯಾಗಿದ್ದು ಈ ಬಗ್ಗೆ ಯುವಕನನ್ನು ವಿಚಾರಣೆ ನಡೆಸಿದ್ದಾರೆ. ಗನ್ ಹೊಂದಿರುವುದಕ್ಕೆ ಲೈಸನ್ಸ್ ಇಲ್ಲದ ಕಾರಣ ಯುವಕನನ್ನು ಭದ್ರತಾ ಸಿಬಂದಿ ವಶಕ್ಕೆ ಪಡೆದಿದ್ದು, ಬಜ್ಪೆ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಪೊಲೀಸರು ಆರೋಪಿಯನ್ನು ಕೋರ್ಟಿಗೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Central India Security Force (CISF) Personnel At Mangalore International Airport Arrest Reynold D’Souza For Illegal Possession Of 2 Country Made Guns In His Car, Which Was Parked In The Airport Parking Lot. It Is Learnt That Reynold Was On A Hunting Spree On Monday, But Had Left Behind His Two Country-Made Guns Inside The Car, Which Were Unlicensed.
27-06-25 10:42 pm
HK News Desk
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
Five Tigers Die Male Mahadeshwara Forest: ಮಲೆ...
27-06-25 02:46 pm
ಹಾಸನದಲ್ಲಿ ಮುಂದುವರೆದ ಹೃದಯಾಘಾತ ಪ್ರಕರಣಗಳು ; 22ರ...
26-06-25 10:37 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
27-06-25 10:59 pm
HK News Desk
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm
Mangalore Police, Stock Market Fraud, Arrest:...
26-06-25 10:49 pm
Varkady, Manjeshwar Crime, Son Kills Mother:...
26-06-25 05:32 pm