ಬ್ರೇಕಿಂಗ್ ನ್ಯೂಸ್
13-09-20 11:01 pm Headline Karnataka News Network ಕ್ರೈಂ
ಮುಂಬೈ, ಸೆಪ್ಟೆಂಬರ್ 13: ಕೊರೊನಾ ಕ್ವಾರಂಟೈನ್ ಕೇಂದ್ರದಲ್ಲಿ 27 ವರ್ಷದ ಯುವಕನೊಬ್ಬ ಯುವತಿಯನ್ನು ಬಲಾತ್ಕರಿಸಿ ಅತ್ಯಾಚಾರಗೈದ ಘಟನೆ ಥಾಣೆಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಜೂನ್ ತಿಂಗಳಲ್ಲಿ ಘಟನೆ ನಡೆದಿದ್ದು ಸಂತ್ರಸ್ತ ಯುವತಿ ಆರೋಪಿ ಬಗ್ಗೆ ಭಯದಿಂದಾಗಿ ಆಗ ದೂರು ಕೊಡಲು ಮುಂದಾಗಿರಲಿಲ್ಲ. ಈಗ ದೂರು ಕೊಟ್ಟ ಮೇರೆಗೆ ಪೊಲೀಸರು ಬಂಧನ ಕಾರ್ಯಾಚರಣೆ ನಡೆಸಿದ್ದಾರೆ.
11 ವರ್ಷದ ಹುಡುಗನೊಬ್ಬ ಕೊರೊನಾ ಪಾಸಿಟಿವ್ ಆಗಿ ಕ್ವಾರಂಟೈನ್ ಕೇಂದ್ರಕ್ಕೆ ಸೇರ್ಪಡೆಯಾಗಿದ್ದ. ಈ ವೇಳೆ, ಹುಡುಗನ ಜೊತೆ ಆತನ ಹತ್ತಿರದ ಸಂಬಂಧಿಯಾಗಿದ್ದ 20 ವರ್ಷದ ಯುವತಿ ತನ್ನ ಹತ್ತು ತಿಂಗಳ ಮಗುವಿನ ಜೊತೆ ಬಂದಿದ್ದಳು. ಈ ವೇಳೆ ಆರೋಪಿ, ಯುವತಿಯಿದ್ದ ಇನ್ನೊಂದು ಕೊಠಡಿಗೆ ಬಿಸಿ ನೀರು ಕೊಡುವ ನೆಪದಲ್ಲಿ ಒಳಗೆ ಬಂದಿದ್ದು ಬಲಾತ್ಕಾರಕ್ಕೆ ಯತ್ನಿಸಿದ್ದಾನೆ. ವಿರೋಧ ವ್ಯಕ್ತಪಡಿಸಿದ್ದಕ್ಕೆ ಮಗುವನ್ನು ಕೊಲ್ಲುವ ಬೆದರಿಕೆ ಹಾಕಿದ್ದು ಬಳಿಕ ಅತ್ಯಾಚಾರ ಗೈದಿದ್ದ. ಮಗುವನ್ನು ಕೊಲ್ಲುವುದಾಗಿ ಬೆದರಿಸಿ ಜೂನ್ ತಿಂಗಳ ಮೊದಲ ವಾರದಲ್ಲಿ ಮೂರು ಬಾರಿ ಇಂಥ ಕೃತ್ಯ ಗೈದಿದ್ದ ಎಂದು ಯುವತಿ ಈಗ ಪೊಲೀಸ್ ದೂರು ನೀಡಿದ್ದಾಳೆ.
ಇದನ್ನೂ ಓದಿ: ಕೊರೊನಾ ಸೋಂಕಿತ ಯುವತಿಯ ರೇಪ್ ; ಆಂಬುಲೆನ್ಸ್ ಚಾಲಕನ ಕೃತ್ಯ !
21-09-25 01:28 pm
Bangalore Correspondent
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm