ಬ್ರೇಕಿಂಗ್ ನ್ಯೂಸ್
13-09-20 11:01 pm Headline Karnataka News Network ಕ್ರೈಂ
ಮುಂಬೈ, ಸೆಪ್ಟೆಂಬರ್ 13: ಕೊರೊನಾ ಕ್ವಾರಂಟೈನ್ ಕೇಂದ್ರದಲ್ಲಿ 27 ವರ್ಷದ ಯುವಕನೊಬ್ಬ ಯುವತಿಯನ್ನು ಬಲಾತ್ಕರಿಸಿ ಅತ್ಯಾಚಾರಗೈದ ಘಟನೆ ಥಾಣೆಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಜೂನ್ ತಿಂಗಳಲ್ಲಿ ಘಟನೆ ನಡೆದಿದ್ದು ಸಂತ್ರಸ್ತ ಯುವತಿ ಆರೋಪಿ ಬಗ್ಗೆ ಭಯದಿಂದಾಗಿ ಆಗ ದೂರು ಕೊಡಲು ಮುಂದಾಗಿರಲಿಲ್ಲ. ಈಗ ದೂರು ಕೊಟ್ಟ ಮೇರೆಗೆ ಪೊಲೀಸರು ಬಂಧನ ಕಾರ್ಯಾಚರಣೆ ನಡೆಸಿದ್ದಾರೆ.
11 ವರ್ಷದ ಹುಡುಗನೊಬ್ಬ ಕೊರೊನಾ ಪಾಸಿಟಿವ್ ಆಗಿ ಕ್ವಾರಂಟೈನ್ ಕೇಂದ್ರಕ್ಕೆ ಸೇರ್ಪಡೆಯಾಗಿದ್ದ. ಈ ವೇಳೆ, ಹುಡುಗನ ಜೊತೆ ಆತನ ಹತ್ತಿರದ ಸಂಬಂಧಿಯಾಗಿದ್ದ 20 ವರ್ಷದ ಯುವತಿ ತನ್ನ ಹತ್ತು ತಿಂಗಳ ಮಗುವಿನ ಜೊತೆ ಬಂದಿದ್ದಳು. ಈ ವೇಳೆ ಆರೋಪಿ, ಯುವತಿಯಿದ್ದ ಇನ್ನೊಂದು ಕೊಠಡಿಗೆ ಬಿಸಿ ನೀರು ಕೊಡುವ ನೆಪದಲ್ಲಿ ಒಳಗೆ ಬಂದಿದ್ದು ಬಲಾತ್ಕಾರಕ್ಕೆ ಯತ್ನಿಸಿದ್ದಾನೆ. ವಿರೋಧ ವ್ಯಕ್ತಪಡಿಸಿದ್ದಕ್ಕೆ ಮಗುವನ್ನು ಕೊಲ್ಲುವ ಬೆದರಿಕೆ ಹಾಕಿದ್ದು ಬಳಿಕ ಅತ್ಯಾಚಾರ ಗೈದಿದ್ದ. ಮಗುವನ್ನು ಕೊಲ್ಲುವುದಾಗಿ ಬೆದರಿಸಿ ಜೂನ್ ತಿಂಗಳ ಮೊದಲ ವಾರದಲ್ಲಿ ಮೂರು ಬಾರಿ ಇಂಥ ಕೃತ್ಯ ಗೈದಿದ್ದ ಎಂದು ಯುವತಿ ಈಗ ಪೊಲೀಸ್ ದೂರು ನೀಡಿದ್ದಾಳೆ.
ಇದನ್ನೂ ಓದಿ: ಕೊರೊನಾ ಸೋಂಕಿತ ಯುವತಿಯ ರೇಪ್ ; ಆಂಬುಲೆನ್ಸ್ ಚಾಲಕನ ಕೃತ್ಯ !
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
Excise DC, Srinivas Arrest: ಭ್ರಷ್ಟ ಅಬಕಾರಿ ಡೀಸ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm