ಬ್ರೇಕಿಂಗ್ ನ್ಯೂಸ್
13-09-20 11:01 pm Headline Karnataka News Network ಕ್ರೈಂ
ಮುಂಬೈ, ಸೆಪ್ಟೆಂಬರ್ 13: ಕೊರೊನಾ ಕ್ವಾರಂಟೈನ್ ಕೇಂದ್ರದಲ್ಲಿ 27 ವರ್ಷದ ಯುವಕನೊಬ್ಬ ಯುವತಿಯನ್ನು ಬಲಾತ್ಕರಿಸಿ ಅತ್ಯಾಚಾರಗೈದ ಘಟನೆ ಥಾಣೆಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಜೂನ್ ತಿಂಗಳಲ್ಲಿ ಘಟನೆ ನಡೆದಿದ್ದು ಸಂತ್ರಸ್ತ ಯುವತಿ ಆರೋಪಿ ಬಗ್ಗೆ ಭಯದಿಂದಾಗಿ ಆಗ ದೂರು ಕೊಡಲು ಮುಂದಾಗಿರಲಿಲ್ಲ. ಈಗ ದೂರು ಕೊಟ್ಟ ಮೇರೆಗೆ ಪೊಲೀಸರು ಬಂಧನ ಕಾರ್ಯಾಚರಣೆ ನಡೆಸಿದ್ದಾರೆ.
11 ವರ್ಷದ ಹುಡುಗನೊಬ್ಬ ಕೊರೊನಾ ಪಾಸಿಟಿವ್ ಆಗಿ ಕ್ವಾರಂಟೈನ್ ಕೇಂದ್ರಕ್ಕೆ ಸೇರ್ಪಡೆಯಾಗಿದ್ದ. ಈ ವೇಳೆ, ಹುಡುಗನ ಜೊತೆ ಆತನ ಹತ್ತಿರದ ಸಂಬಂಧಿಯಾಗಿದ್ದ 20 ವರ್ಷದ ಯುವತಿ ತನ್ನ ಹತ್ತು ತಿಂಗಳ ಮಗುವಿನ ಜೊತೆ ಬಂದಿದ್ದಳು. ಈ ವೇಳೆ ಆರೋಪಿ, ಯುವತಿಯಿದ್ದ ಇನ್ನೊಂದು ಕೊಠಡಿಗೆ ಬಿಸಿ ನೀರು ಕೊಡುವ ನೆಪದಲ್ಲಿ ಒಳಗೆ ಬಂದಿದ್ದು ಬಲಾತ್ಕಾರಕ್ಕೆ ಯತ್ನಿಸಿದ್ದಾನೆ. ವಿರೋಧ ವ್ಯಕ್ತಪಡಿಸಿದ್ದಕ್ಕೆ ಮಗುವನ್ನು ಕೊಲ್ಲುವ ಬೆದರಿಕೆ ಹಾಕಿದ್ದು ಬಳಿಕ ಅತ್ಯಾಚಾರ ಗೈದಿದ್ದ. ಮಗುವನ್ನು ಕೊಲ್ಲುವುದಾಗಿ ಬೆದರಿಸಿ ಜೂನ್ ತಿಂಗಳ ಮೊದಲ ವಾರದಲ್ಲಿ ಮೂರು ಬಾರಿ ಇಂಥ ಕೃತ್ಯ ಗೈದಿದ್ದ ಎಂದು ಯುವತಿ ಈಗ ಪೊಲೀಸ್ ದೂರು ನೀಡಿದ್ದಾಳೆ.
ಇದನ್ನೂ ಓದಿ: ಕೊರೊನಾ ಸೋಂಕಿತ ಯುವತಿಯ ರೇಪ್ ; ಆಂಬುಲೆನ್ಸ್ ಚಾಲಕನ ಕೃತ್ಯ !
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 10:45 am
HK News Staffer
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm