ಬ್ರೇಕಿಂಗ್ ನ್ಯೂಸ್
04-12-21 07:35 pm HK Desk news ಕ್ರೈಂ
ಬೆಂಗಳೂರು, ಡಿ.4 : ಯುವತಿಯ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವುದಾಗಿ ಹೇಳಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಅಮೃತಹಳ್ಳಿ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. 19 ವರ್ಷದ ಸಂತ್ರಸ್ತ ಯುವತಿ ನೀಡಿದ ದೂರಿನಂತೆ, ಆಕೆಯ ಸ್ನೇಹಿತರಾದ ದೇವಸಂದ್ರ ನಿವಾಸಿಗಳಾದ ಬ್ರಿಜ್ ಭೂಷಣ್ ಯಾದವ್ (21) ಮತ್ತು ವಿವೇಕ್ ರೆಡ್ಡಿ (20) ಎಂಬವರನ್ನು ಬಂಧಿಸಲಾಗಿದೆ.
ಕೆ.ಆರ್.ಪುರದ ಖಾಸಗಿ ಕಾಲೇಜಿನಲ್ಲಿ ಪಿಯುಸಿ ಓದುತ್ತಿರುವ ಯುವತಿಗೆ ಆರೋಪಿ ಬ್ರಿಜ್ಭೂಷಣ್ ಪರಿಚಯವಾಗಿತ್ತು. ಬಳಿಕ ಇಬ್ಬರು ಸ್ನೇಹಿತರಾಗಿದ್ದರು. ಆರೋಪಿ ಪದೇ ಪದೆ ಸಂತ್ರಸ್ತೆಯ ಮನೆಗೆ ಬರುತ್ತಿದ್ದ. ಆನಂತರ ಯುವತಿ ಆರೋಪಿ ಯಿಂದ ಅಂತರ ಕಾಯ್ದುಕೊಂಡಿದ್ದಳು. ಈ ನಡುವೆ ಆರೋಪಿ 2018ರಲ್ಲಿ 'ನನ್ನ ಬಳಿ ನಿನ್ನ ಬೆತ್ತಲೆ ಫೋಟೋಗಳಿವೆ. ಹಣ, ಚಿನ್ನಾಭರಣ ತಂದು ಕೊಡದಿದ್ದರೆ ಸಾಮಾಜಿಕ ಜಾಲತಾಣಗಳಲ್ಲಿ ಆ ಫೋಟೋಗಳನ್ನು ಹಾಕುತ್ತೇನೆ' ಎಂದು ಬೆದರಿಕೆಯೊ ಡ್ಡುತ್ತಿದ್ದ.
ಇದರಿಂದ ಆತಂಕಗೊಂಡ ಯುವತಿ ಮನೆಯಲ್ಲಿದ್ದ 218 ಗ್ರಾಂ ಚಿನ್ನಾಭರಣ, 75 ಸಾವಿರ ರು. ನಗದು ಕೊಟ್ಟಿದ್ದಳು. ಇದೇ ವೇಳೆ, ಯುವತಿಯ ಅಸಹಾಯಕತೆಯನ್ನು ದುರ್ಬಳಕೆ ಮಾಡಿಕೊಳ್ಳಲು ಯತ್ನಿಸಿದ್ದ ಬ್ರಿಜ್ ಭೂಷಣ್ನ ಸ್ನೇಹಿತ ವಿವೇಕ್ ರೆಡ್ಡಿ 2019ರಲ್ಲಿ ಫೇಸ್ಬುಕ್ನಲ್ಲಿ ಯುವತಿಯೊಂದಿಗೆ ಚಾಟ್ ಮಾಡುತ್ತಿದ್ದ. ಬಳಿಕ ರಾಚೇನಹಳ್ಳಿ ಕೆರೆ ಬಳಿ ಕರೆಸಿಕೊಂಡು ಅಸಭ್ಯವಾಗಿ ನಡೆದುಕೊಂಡಿದ್ದ. ಒಮ್ಮೆ ಕರೆ ಮಾಡಿ 'ನಿನ್ನ ಖಾಸಗಿ ಫೋಟೋ' ಇದೆ ಎಂದು ಬೆದರಿಸಿದ್ದು ಬ್ಲಾಕ್ ಮೇಲ್ ಆರಂಭಿಸಿದ್ದ.
ಹಣ, ಒಡವೆ ಕೊಡದಿದ್ದರೆ ಖಾಸಗಿ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುತ್ತೇನೆ ಎಂದು ಬೆದರಿಸಿದ್ದ. ಇದರಿಂದ ಹೆದರಿದ ಸಂತ್ರಸ್ತೆ, ತನ್ನ ಮಾವನ ಪತ್ನಿಯ ಮಾಂಗಲ್ಯ ಸರ ತಂದು ಕೊಟ್ಟಿದ್ದಳು. ಆದರೂ ಆರೋಪಿಗಳು ಪದೇ ಪದೆ ಕರೆ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದರು. ಇದರಿಂದ ಬೇಸತ್ತ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
Bangalore Two arrested for blackmailing girl of her nude pics. Blackmailers had demanded gold and cash from her after which the girl had given it to them.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm