ಬ್ರೇಕಿಂಗ್ ನ್ಯೂಸ್
04-12-21 07:35 pm HK Desk news ಕ್ರೈಂ
ಬೆಂಗಳೂರು, ಡಿ.4 : ಯುವತಿಯ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವುದಾಗಿ ಹೇಳಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಅಮೃತಹಳ್ಳಿ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. 19 ವರ್ಷದ ಸಂತ್ರಸ್ತ ಯುವತಿ ನೀಡಿದ ದೂರಿನಂತೆ, ಆಕೆಯ ಸ್ನೇಹಿತರಾದ ದೇವಸಂದ್ರ ನಿವಾಸಿಗಳಾದ ಬ್ರಿಜ್ ಭೂಷಣ್ ಯಾದವ್ (21) ಮತ್ತು ವಿವೇಕ್ ರೆಡ್ಡಿ (20) ಎಂಬವರನ್ನು ಬಂಧಿಸಲಾಗಿದೆ.
ಕೆ.ಆರ್.ಪುರದ ಖಾಸಗಿ ಕಾಲೇಜಿನಲ್ಲಿ ಪಿಯುಸಿ ಓದುತ್ತಿರುವ ಯುವತಿಗೆ ಆರೋಪಿ ಬ್ರಿಜ್ಭೂಷಣ್ ಪರಿಚಯವಾಗಿತ್ತು. ಬಳಿಕ ಇಬ್ಬರು ಸ್ನೇಹಿತರಾಗಿದ್ದರು. ಆರೋಪಿ ಪದೇ ಪದೆ ಸಂತ್ರಸ್ತೆಯ ಮನೆಗೆ ಬರುತ್ತಿದ್ದ. ಆನಂತರ ಯುವತಿ ಆರೋಪಿ ಯಿಂದ ಅಂತರ ಕಾಯ್ದುಕೊಂಡಿದ್ದಳು. ಈ ನಡುವೆ ಆರೋಪಿ 2018ರಲ್ಲಿ 'ನನ್ನ ಬಳಿ ನಿನ್ನ ಬೆತ್ತಲೆ ಫೋಟೋಗಳಿವೆ. ಹಣ, ಚಿನ್ನಾಭರಣ ತಂದು ಕೊಡದಿದ್ದರೆ ಸಾಮಾಜಿಕ ಜಾಲತಾಣಗಳಲ್ಲಿ ಆ ಫೋಟೋಗಳನ್ನು ಹಾಕುತ್ತೇನೆ' ಎಂದು ಬೆದರಿಕೆಯೊ ಡ್ಡುತ್ತಿದ್ದ.
ಇದರಿಂದ ಆತಂಕಗೊಂಡ ಯುವತಿ ಮನೆಯಲ್ಲಿದ್ದ 218 ಗ್ರಾಂ ಚಿನ್ನಾಭರಣ, 75 ಸಾವಿರ ರು. ನಗದು ಕೊಟ್ಟಿದ್ದಳು. ಇದೇ ವೇಳೆ, ಯುವತಿಯ ಅಸಹಾಯಕತೆಯನ್ನು ದುರ್ಬಳಕೆ ಮಾಡಿಕೊಳ್ಳಲು ಯತ್ನಿಸಿದ್ದ ಬ್ರಿಜ್ ಭೂಷಣ್ನ ಸ್ನೇಹಿತ ವಿವೇಕ್ ರೆಡ್ಡಿ 2019ರಲ್ಲಿ ಫೇಸ್ಬುಕ್ನಲ್ಲಿ ಯುವತಿಯೊಂದಿಗೆ ಚಾಟ್ ಮಾಡುತ್ತಿದ್ದ. ಬಳಿಕ ರಾಚೇನಹಳ್ಳಿ ಕೆರೆ ಬಳಿ ಕರೆಸಿಕೊಂಡು ಅಸಭ್ಯವಾಗಿ ನಡೆದುಕೊಂಡಿದ್ದ. ಒಮ್ಮೆ ಕರೆ ಮಾಡಿ 'ನಿನ್ನ ಖಾಸಗಿ ಫೋಟೋ' ಇದೆ ಎಂದು ಬೆದರಿಸಿದ್ದು ಬ್ಲಾಕ್ ಮೇಲ್ ಆರಂಭಿಸಿದ್ದ.
ಹಣ, ಒಡವೆ ಕೊಡದಿದ್ದರೆ ಖಾಸಗಿ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುತ್ತೇನೆ ಎಂದು ಬೆದರಿಸಿದ್ದ. ಇದರಿಂದ ಹೆದರಿದ ಸಂತ್ರಸ್ತೆ, ತನ್ನ ಮಾವನ ಪತ್ನಿಯ ಮಾಂಗಲ್ಯ ಸರ ತಂದು ಕೊಟ್ಟಿದ್ದಳು. ಆದರೂ ಆರೋಪಿಗಳು ಪದೇ ಪದೆ ಕರೆ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದರು. ಇದರಿಂದ ಬೇಸತ್ತ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
Bangalore Two arrested for blackmailing girl of her nude pics. Blackmailers had demanded gold and cash from her after which the girl had given it to them.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm