ಬ್ರೇಕಿಂಗ್ ನ್ಯೂಸ್
07-12-21 12:39 pm HK Desk news ಕ್ರೈಂ
ಮುಜಾಫರ್ ನಗರ, ಡಿ.7: ಹತ್ತನೇ ತರಗತಿಯ 17 ಮಂದಿ ಶಾಲಾ ವಿದ್ಯಾರ್ಥಿನಿಯರಿಗೆ ಆಹಾರದಲ್ಲಿ ಡ್ರಗ್ ಪೂರೈಸಿ, ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಬಗ್ಗೆ ಎರಡು ಶಾಲೆಯ ಮ್ಯಾನೇಜರ್ ಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮುಜಾಫರ್ ನಗರ ಜಿಲ್ಲೆಯ ಪುರ್ಕಾಜಿ ಟೌನ್ ನಲ್ಲಿ ಘಟನೆ ನಡೆದಿದ್ದು, ಖಾಸಗಿ ಶಾಲೆಯೊಂದರ ಹಾಸ್ಟೆಲ್ ನಲ್ಲಿ ಎರಡು ಸ್ಕೂಲ್ ಮ್ಯಾನೇಜರ್ ಗಳು ಉದ್ದೇಶಪೂರ್ವಕವಾಗಿ ಆಹಾರದಲ್ಲಿ ಡ್ರಗ್ಸ್ ಪೂರೈಸಿ, 17 ಮಂದಿ ಹತ್ತನೇ ಕ್ಲಾಸ್ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪ ಕೇಳಿಬಂದಿದೆ. ಘಟನೆಯನ್ನು ಸ್ಥಳೀಯ ಪೊಲೀಸರಿಗೆ ಮತ್ತು ಪತ್ರಕರ್ತರಿಗೆ ಒತ್ತಡ ಹಾಕಿ ಮುಚ್ಚಿ ಹಾಕಲು ಯತ್ನ ನಡೆದಿತ್ತು.
ವಿಷಯ ತಿಳಿದ ಸ್ಥಳೀಯ ಬಿಜೆಪಿ ಶಾಸಕ ಪ್ರಮೋದ್ ಉತ್ವಾಲ್, ಘಟನೆ ಬಗ್ಗೆ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಹೀಗಾಗಿ 17 ದಿನಗಳ ನಂತರ ಪ್ರಕರಣ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿಯರಿಗೆ ಕೂಡ ಈ ಬಗ್ಗೆ ಸ್ಕೂಲ್ ಮ್ಯಾನೇಜರ್ ಗಳು ಬೆದರಿಕೆ ಹಾಕಿದ್ದರು. ಈ ಬಗ್ಗೆ ಯಾರಿಗಾದ್ರೂ ಹೇಳಿದರೆ ಕ್ಲಾಸ್ ನಲ್ಲಿ ಫೇಲ್ ಮಾಡೋದಾಗಿ ಮತ್ತು ನಿಮ್ಮ ಹೆತ್ತವರನ್ನು ಕೊಲ್ಲುವುದಾಗಿ ಬೆದರಿಸಿದ್ದರು.
ಘಟನೆ ನಡೆದ ಮರುದಿನ ಶಾಲೆಗೆ ರಜೆ ಹಾಕಿದ್ದ ವಿದ್ಯಾರ್ಥಿನಿಯರು ಪ್ರಕರಣದ ಬಗ್ಗೆ ಹೆತ್ತವರಿಗೆ ಮಾಹಿತಿ ನೀಡಿದ್ದರು. ಶಾಲಾ ವಿದ್ಯಾರ್ಥಿನಿಯರು ತಮಗೆ ರಾತ್ರಿ ವೇಳೆಗೆ ಊಟ ಮಾಡಲು ಖಿಚಡಿ ತಯಾರಿಸಿದ್ದರು. ಆದರೆ, ಸ್ಕೂಲ್ ಮ್ಯಾನೇಜರ್ ಅಲ್ಲಿಗೆ ಬಂದು ಖಿಚಡಿಯನ್ನು ಎಸೆದು ಬೇರೆಯದ್ದೇ ಆಹಾರ ತಯಾರಿಸುವಂತೆ ಮಾಡಿದ್ದರು. ಅದಕ್ಕೆ ಏನೋ ಅಮಲು ಪದಾರ್ಥ ಹಾಕಿದ್ದರು ಎಂಬ ಆರೋಪವನ್ನು ವಿದ್ಯಾರ್ಥಿನಿಯರು ಮಾಡಿದ್ದಾರೆ. ಇಬ್ಬರು ಸ್ಕೂಲ್ ಮ್ಯಾನೇಜರ್ ವಿರುದ್ಧ ಪೊಲೀಸರು ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ.
FIR has been lodged against the managers of two schools in UP’s Muzaffarnagar after 17 girls of Class 10 were drugged and then allegedly molested on the pretext of a practical exam.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm