ಬ್ರೇಕಿಂಗ್ ನ್ಯೂಸ್
07-12-21 12:39 pm HK Desk news ಕ್ರೈಂ
ಮುಜಾಫರ್ ನಗರ, ಡಿ.7: ಹತ್ತನೇ ತರಗತಿಯ 17 ಮಂದಿ ಶಾಲಾ ವಿದ್ಯಾರ್ಥಿನಿಯರಿಗೆ ಆಹಾರದಲ್ಲಿ ಡ್ರಗ್ ಪೂರೈಸಿ, ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಬಗ್ಗೆ ಎರಡು ಶಾಲೆಯ ಮ್ಯಾನೇಜರ್ ಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮುಜಾಫರ್ ನಗರ ಜಿಲ್ಲೆಯ ಪುರ್ಕಾಜಿ ಟೌನ್ ನಲ್ಲಿ ಘಟನೆ ನಡೆದಿದ್ದು, ಖಾಸಗಿ ಶಾಲೆಯೊಂದರ ಹಾಸ್ಟೆಲ್ ನಲ್ಲಿ ಎರಡು ಸ್ಕೂಲ್ ಮ್ಯಾನೇಜರ್ ಗಳು ಉದ್ದೇಶಪೂರ್ವಕವಾಗಿ ಆಹಾರದಲ್ಲಿ ಡ್ರಗ್ಸ್ ಪೂರೈಸಿ, 17 ಮಂದಿ ಹತ್ತನೇ ಕ್ಲಾಸ್ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪ ಕೇಳಿಬಂದಿದೆ. ಘಟನೆಯನ್ನು ಸ್ಥಳೀಯ ಪೊಲೀಸರಿಗೆ ಮತ್ತು ಪತ್ರಕರ್ತರಿಗೆ ಒತ್ತಡ ಹಾಕಿ ಮುಚ್ಚಿ ಹಾಕಲು ಯತ್ನ ನಡೆದಿತ್ತು.
ವಿಷಯ ತಿಳಿದ ಸ್ಥಳೀಯ ಬಿಜೆಪಿ ಶಾಸಕ ಪ್ರಮೋದ್ ಉತ್ವಾಲ್, ಘಟನೆ ಬಗ್ಗೆ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಹೀಗಾಗಿ 17 ದಿನಗಳ ನಂತರ ಪ್ರಕರಣ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿಯರಿಗೆ ಕೂಡ ಈ ಬಗ್ಗೆ ಸ್ಕೂಲ್ ಮ್ಯಾನೇಜರ್ ಗಳು ಬೆದರಿಕೆ ಹಾಕಿದ್ದರು. ಈ ಬಗ್ಗೆ ಯಾರಿಗಾದ್ರೂ ಹೇಳಿದರೆ ಕ್ಲಾಸ್ ನಲ್ಲಿ ಫೇಲ್ ಮಾಡೋದಾಗಿ ಮತ್ತು ನಿಮ್ಮ ಹೆತ್ತವರನ್ನು ಕೊಲ್ಲುವುದಾಗಿ ಬೆದರಿಸಿದ್ದರು.
ಘಟನೆ ನಡೆದ ಮರುದಿನ ಶಾಲೆಗೆ ರಜೆ ಹಾಕಿದ್ದ ವಿದ್ಯಾರ್ಥಿನಿಯರು ಪ್ರಕರಣದ ಬಗ್ಗೆ ಹೆತ್ತವರಿಗೆ ಮಾಹಿತಿ ನೀಡಿದ್ದರು. ಶಾಲಾ ವಿದ್ಯಾರ್ಥಿನಿಯರು ತಮಗೆ ರಾತ್ರಿ ವೇಳೆಗೆ ಊಟ ಮಾಡಲು ಖಿಚಡಿ ತಯಾರಿಸಿದ್ದರು. ಆದರೆ, ಸ್ಕೂಲ್ ಮ್ಯಾನೇಜರ್ ಅಲ್ಲಿಗೆ ಬಂದು ಖಿಚಡಿಯನ್ನು ಎಸೆದು ಬೇರೆಯದ್ದೇ ಆಹಾರ ತಯಾರಿಸುವಂತೆ ಮಾಡಿದ್ದರು. ಅದಕ್ಕೆ ಏನೋ ಅಮಲು ಪದಾರ್ಥ ಹಾಕಿದ್ದರು ಎಂಬ ಆರೋಪವನ್ನು ವಿದ್ಯಾರ್ಥಿನಿಯರು ಮಾಡಿದ್ದಾರೆ. ಇಬ್ಬರು ಸ್ಕೂಲ್ ಮ್ಯಾನೇಜರ್ ವಿರುದ್ಧ ಪೊಲೀಸರು ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ.
FIR has been lodged against the managers of two schools in UP’s Muzaffarnagar after 17 girls of Class 10 were drugged and then allegedly molested on the pretext of a practical exam.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm