ಬ್ರೇಕಿಂಗ್ ನ್ಯೂಸ್
07-12-21 07:15 pm HK Desk news ಕ್ರೈಂ
ಔರಂಗಬಾದ್, ಡಿ.7 : ತಮ್ಮ ಮಾತು ಮೀರಿ ಬೇರೊಬ್ಬ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ 21 ವರ್ಷದ ಯುವತಿಯನ್ನು ಆಕೆಯ ಅಪ್ರಾಪ್ತ ತಮ್ಮ ಮತ್ತು ತಾಯಿಯೇ ಸೇರಿ ಹತ್ಯೆಗೈದ ಘಟನೆ ಮಹಾರಾಷ್ಟ್ರದ ಔರಂಗಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹತ್ಯೆಗೊಳಗಾದ ಯುವತಿಯನ್ನು ಕೃತಿ ಎಂದು ಗುರುತಿಸಲಾಗಿದೆ. ಜೂನ್ 21ರಂದು ಈಕೆ ಅವಿನಾಶ್ ಥೋರ್ ಎಂಬಾತನನ್ನು ಮದುವೆಯಾಗಿದ್ದಳು. ಮದುವೆ ಬಳಿಕ ದಂಪತಿ ಗಾಯಗಾಂವ್ ಗ್ರಾಮದಲ್ಲಿ ಪ್ರತ್ಯೇಕವಾಗಿ ನೆಲೆಸಿದ್ದರು. ಇದು ಯುವತಿ ಕುಟುಂಬದ ಸಿಟ್ಟಿಗೆ ಕಾರಣವಾಗಿತ್ತು.
ಈ ಬಗ್ಗೆ ಕೊಲ್ಲಲು ಪ್ಲಾನ್ ಹಾಕಿದ್ದ ಕೃತಿಯ ತಾಯಿ ಮತ್ತು ತಮ್ಮ ಆಕೆಯ ಮನೆಗೆ ಆಗಮಿಸಿದ್ದರು. ಅವರಿಗೆ ಟೀ ಮಾಡುತ್ತಿದ್ದ ವೇಳೆ ಆಕೆಯ ತಲೆಯನ್ನು ಹೊಡೆದು ಕತ್ತರಿಸಿದ್ದಾರೆ ಎನ್ನಲಾಗುತ್ತಿದೆ.
ಕೃತಿಯ ಹತ್ಯೆ ಮಾಡಿ, ಕತ್ತರಿಸಿದ ತಲೆಯ ಜೊತೆ ತಾಯಿ ಮತ್ತು ತಮ್ಮ ಸೆಲ್ಫಿ ಕ್ಲಿಕ್ಕಿಸಿಕೊಂಡು ಭೀಭತ್ಸವಾಗಿ ನಡೆದುಕೊಂಡಿದ್ದಾರೆ. ನಂತರ ಇಬ್ಬರು ಆರೋಪಿಗಳೂ ವೈಜಾಪುರ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾರೆ. ಈ ನಡುವೆ, ಅವಿನಾಶ್ ಮನೆಗೆ ಹಿಂತಿರುಗಿದಾಗ ಅಡುಗೆ ಮನೆಯಲ್ಲಿ ತಲೆ ಕತ್ತರಿಸಲ್ಪಟ್ಟ ಸ್ಥಿತಿಯಲ್ಲಿ ಪತ್ನಿಯ ಶವ ಬಿದ್ದಿತ್ತು. ಪೊಲೀಸರಿಗೆ ವಿಷಯ ತಿಳಿಸುವಷ್ಟರಲ್ಲಿ ತಾಯಿಯದ್ದೇ ಕೃತ್ಯ ಎನ್ನುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A 21-year-old woman was decapitated allegedly by her brother for tying the knot to a man without the assent of her family on Sunday, the police said. After decapitating the girl, who was according to report pregnant, Shobha Sanjay Mote (mother, aged 38) and Sanket Sanjay Mote (brother, aged 18) of the deceased victim allegedly dragged the victim's head and exhibited it before the neighbours.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 07:06 pm
Mangaluru Staffer
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm