ಬ್ರೇಕಿಂಗ್ ನ್ಯೂಸ್
07-12-21 07:15 pm HK Desk news ಕ್ರೈಂ
ಔರಂಗಬಾದ್, ಡಿ.7 : ತಮ್ಮ ಮಾತು ಮೀರಿ ಬೇರೊಬ್ಬ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ 21 ವರ್ಷದ ಯುವತಿಯನ್ನು ಆಕೆಯ ಅಪ್ರಾಪ್ತ ತಮ್ಮ ಮತ್ತು ತಾಯಿಯೇ ಸೇರಿ ಹತ್ಯೆಗೈದ ಘಟನೆ ಮಹಾರಾಷ್ಟ್ರದ ಔರಂಗಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹತ್ಯೆಗೊಳಗಾದ ಯುವತಿಯನ್ನು ಕೃತಿ ಎಂದು ಗುರುತಿಸಲಾಗಿದೆ. ಜೂನ್ 21ರಂದು ಈಕೆ ಅವಿನಾಶ್ ಥೋರ್ ಎಂಬಾತನನ್ನು ಮದುವೆಯಾಗಿದ್ದಳು. ಮದುವೆ ಬಳಿಕ ದಂಪತಿ ಗಾಯಗಾಂವ್ ಗ್ರಾಮದಲ್ಲಿ ಪ್ರತ್ಯೇಕವಾಗಿ ನೆಲೆಸಿದ್ದರು. ಇದು ಯುವತಿ ಕುಟುಂಬದ ಸಿಟ್ಟಿಗೆ ಕಾರಣವಾಗಿತ್ತು.
ಈ ಬಗ್ಗೆ ಕೊಲ್ಲಲು ಪ್ಲಾನ್ ಹಾಕಿದ್ದ ಕೃತಿಯ ತಾಯಿ ಮತ್ತು ತಮ್ಮ ಆಕೆಯ ಮನೆಗೆ ಆಗಮಿಸಿದ್ದರು. ಅವರಿಗೆ ಟೀ ಮಾಡುತ್ತಿದ್ದ ವೇಳೆ ಆಕೆಯ ತಲೆಯನ್ನು ಹೊಡೆದು ಕತ್ತರಿಸಿದ್ದಾರೆ ಎನ್ನಲಾಗುತ್ತಿದೆ.
ಕೃತಿಯ ಹತ್ಯೆ ಮಾಡಿ, ಕತ್ತರಿಸಿದ ತಲೆಯ ಜೊತೆ ತಾಯಿ ಮತ್ತು ತಮ್ಮ ಸೆಲ್ಫಿ ಕ್ಲಿಕ್ಕಿಸಿಕೊಂಡು ಭೀಭತ್ಸವಾಗಿ ನಡೆದುಕೊಂಡಿದ್ದಾರೆ. ನಂತರ ಇಬ್ಬರು ಆರೋಪಿಗಳೂ ವೈಜಾಪುರ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾರೆ. ಈ ನಡುವೆ, ಅವಿನಾಶ್ ಮನೆಗೆ ಹಿಂತಿರುಗಿದಾಗ ಅಡುಗೆ ಮನೆಯಲ್ಲಿ ತಲೆ ಕತ್ತರಿಸಲ್ಪಟ್ಟ ಸ್ಥಿತಿಯಲ್ಲಿ ಪತ್ನಿಯ ಶವ ಬಿದ್ದಿತ್ತು. ಪೊಲೀಸರಿಗೆ ವಿಷಯ ತಿಳಿಸುವಷ್ಟರಲ್ಲಿ ತಾಯಿಯದ್ದೇ ಕೃತ್ಯ ಎನ್ನುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A 21-year-old woman was decapitated allegedly by her brother for tying the knot to a man without the assent of her family on Sunday, the police said. After decapitating the girl, who was according to report pregnant, Shobha Sanjay Mote (mother, aged 38) and Sanket Sanjay Mote (brother, aged 18) of the deceased victim allegedly dragged the victim's head and exhibited it before the neighbours.
24-10-25 09:35 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
25-10-25 02:28 pm
HK News Desk
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 02:14 pm
Mangaluru Correspondent
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm