ಬ್ರೇಕಿಂಗ್ ನ್ಯೂಸ್
07-12-21 07:15 pm HK Desk news ಕ್ರೈಂ
ಔರಂಗಬಾದ್, ಡಿ.7 : ತಮ್ಮ ಮಾತು ಮೀರಿ ಬೇರೊಬ್ಬ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ 21 ವರ್ಷದ ಯುವತಿಯನ್ನು ಆಕೆಯ ಅಪ್ರಾಪ್ತ ತಮ್ಮ ಮತ್ತು ತಾಯಿಯೇ ಸೇರಿ ಹತ್ಯೆಗೈದ ಘಟನೆ ಮಹಾರಾಷ್ಟ್ರದ ಔರಂಗಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹತ್ಯೆಗೊಳಗಾದ ಯುವತಿಯನ್ನು ಕೃತಿ ಎಂದು ಗುರುತಿಸಲಾಗಿದೆ. ಜೂನ್ 21ರಂದು ಈಕೆ ಅವಿನಾಶ್ ಥೋರ್ ಎಂಬಾತನನ್ನು ಮದುವೆಯಾಗಿದ್ದಳು. ಮದುವೆ ಬಳಿಕ ದಂಪತಿ ಗಾಯಗಾಂವ್ ಗ್ರಾಮದಲ್ಲಿ ಪ್ರತ್ಯೇಕವಾಗಿ ನೆಲೆಸಿದ್ದರು. ಇದು ಯುವತಿ ಕುಟುಂಬದ ಸಿಟ್ಟಿಗೆ ಕಾರಣವಾಗಿತ್ತು.
ಈ ಬಗ್ಗೆ ಕೊಲ್ಲಲು ಪ್ಲಾನ್ ಹಾಕಿದ್ದ ಕೃತಿಯ ತಾಯಿ ಮತ್ತು ತಮ್ಮ ಆಕೆಯ ಮನೆಗೆ ಆಗಮಿಸಿದ್ದರು. ಅವರಿಗೆ ಟೀ ಮಾಡುತ್ತಿದ್ದ ವೇಳೆ ಆಕೆಯ ತಲೆಯನ್ನು ಹೊಡೆದು ಕತ್ತರಿಸಿದ್ದಾರೆ ಎನ್ನಲಾಗುತ್ತಿದೆ.
ಕೃತಿಯ ಹತ್ಯೆ ಮಾಡಿ, ಕತ್ತರಿಸಿದ ತಲೆಯ ಜೊತೆ ತಾಯಿ ಮತ್ತು ತಮ್ಮ ಸೆಲ್ಫಿ ಕ್ಲಿಕ್ಕಿಸಿಕೊಂಡು ಭೀಭತ್ಸವಾಗಿ ನಡೆದುಕೊಂಡಿದ್ದಾರೆ. ನಂತರ ಇಬ್ಬರು ಆರೋಪಿಗಳೂ ವೈಜಾಪುರ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾರೆ. ಈ ನಡುವೆ, ಅವಿನಾಶ್ ಮನೆಗೆ ಹಿಂತಿರುಗಿದಾಗ ಅಡುಗೆ ಮನೆಯಲ್ಲಿ ತಲೆ ಕತ್ತರಿಸಲ್ಪಟ್ಟ ಸ್ಥಿತಿಯಲ್ಲಿ ಪತ್ನಿಯ ಶವ ಬಿದ್ದಿತ್ತು. ಪೊಲೀಸರಿಗೆ ವಿಷಯ ತಿಳಿಸುವಷ್ಟರಲ್ಲಿ ತಾಯಿಯದ್ದೇ ಕೃತ್ಯ ಎನ್ನುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A 21-year-old woman was decapitated allegedly by her brother for tying the knot to a man without the assent of her family on Sunday, the police said. After decapitating the girl, who was according to report pregnant, Shobha Sanjay Mote (mother, aged 38) and Sanket Sanjay Mote (brother, aged 18) of the deceased victim allegedly dragged the victim's head and exhibited it before the neighbours.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm