ಬ್ರೇಕಿಂಗ್ ನ್ಯೂಸ್
07-12-21 07:15 pm HK Desk news ಕ್ರೈಂ
ಔರಂಗಬಾದ್, ಡಿ.7 : ತಮ್ಮ ಮಾತು ಮೀರಿ ಬೇರೊಬ್ಬ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ 21 ವರ್ಷದ ಯುವತಿಯನ್ನು ಆಕೆಯ ಅಪ್ರಾಪ್ತ ತಮ್ಮ ಮತ್ತು ತಾಯಿಯೇ ಸೇರಿ ಹತ್ಯೆಗೈದ ಘಟನೆ ಮಹಾರಾಷ್ಟ್ರದ ಔರಂಗಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹತ್ಯೆಗೊಳಗಾದ ಯುವತಿಯನ್ನು ಕೃತಿ ಎಂದು ಗುರುತಿಸಲಾಗಿದೆ. ಜೂನ್ 21ರಂದು ಈಕೆ ಅವಿನಾಶ್ ಥೋರ್ ಎಂಬಾತನನ್ನು ಮದುವೆಯಾಗಿದ್ದಳು. ಮದುವೆ ಬಳಿಕ ದಂಪತಿ ಗಾಯಗಾಂವ್ ಗ್ರಾಮದಲ್ಲಿ ಪ್ರತ್ಯೇಕವಾಗಿ ನೆಲೆಸಿದ್ದರು. ಇದು ಯುವತಿ ಕುಟುಂಬದ ಸಿಟ್ಟಿಗೆ ಕಾರಣವಾಗಿತ್ತು.
ಈ ಬಗ್ಗೆ ಕೊಲ್ಲಲು ಪ್ಲಾನ್ ಹಾಕಿದ್ದ ಕೃತಿಯ ತಾಯಿ ಮತ್ತು ತಮ್ಮ ಆಕೆಯ ಮನೆಗೆ ಆಗಮಿಸಿದ್ದರು. ಅವರಿಗೆ ಟೀ ಮಾಡುತ್ತಿದ್ದ ವೇಳೆ ಆಕೆಯ ತಲೆಯನ್ನು ಹೊಡೆದು ಕತ್ತರಿಸಿದ್ದಾರೆ ಎನ್ನಲಾಗುತ್ತಿದೆ.
ಕೃತಿಯ ಹತ್ಯೆ ಮಾಡಿ, ಕತ್ತರಿಸಿದ ತಲೆಯ ಜೊತೆ ತಾಯಿ ಮತ್ತು ತಮ್ಮ ಸೆಲ್ಫಿ ಕ್ಲಿಕ್ಕಿಸಿಕೊಂಡು ಭೀಭತ್ಸವಾಗಿ ನಡೆದುಕೊಂಡಿದ್ದಾರೆ. ನಂತರ ಇಬ್ಬರು ಆರೋಪಿಗಳೂ ವೈಜಾಪುರ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾರೆ. ಈ ನಡುವೆ, ಅವಿನಾಶ್ ಮನೆಗೆ ಹಿಂತಿರುಗಿದಾಗ ಅಡುಗೆ ಮನೆಯಲ್ಲಿ ತಲೆ ಕತ್ತರಿಸಲ್ಪಟ್ಟ ಸ್ಥಿತಿಯಲ್ಲಿ ಪತ್ನಿಯ ಶವ ಬಿದ್ದಿತ್ತು. ಪೊಲೀಸರಿಗೆ ವಿಷಯ ತಿಳಿಸುವಷ್ಟರಲ್ಲಿ ತಾಯಿಯದ್ದೇ ಕೃತ್ಯ ಎನ್ನುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A 21-year-old woman was decapitated allegedly by her brother for tying the knot to a man without the assent of her family on Sunday, the police said. After decapitating the girl, who was according to report pregnant, Shobha Sanjay Mote (mother, aged 38) and Sanket Sanjay Mote (brother, aged 18) of the deceased victim allegedly dragged the victim's head and exhibited it before the neighbours.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am