ಬ್ರೇಕಿಂಗ್ ನ್ಯೂಸ್
07-12-21 07:15 pm HK Desk news ಕ್ರೈಂ
ಔರಂಗಬಾದ್, ಡಿ.7 : ತಮ್ಮ ಮಾತು ಮೀರಿ ಬೇರೊಬ್ಬ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ 21 ವರ್ಷದ ಯುವತಿಯನ್ನು ಆಕೆಯ ಅಪ್ರಾಪ್ತ ತಮ್ಮ ಮತ್ತು ತಾಯಿಯೇ ಸೇರಿ ಹತ್ಯೆಗೈದ ಘಟನೆ ಮಹಾರಾಷ್ಟ್ರದ ಔರಂಗಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹತ್ಯೆಗೊಳಗಾದ ಯುವತಿಯನ್ನು ಕೃತಿ ಎಂದು ಗುರುತಿಸಲಾಗಿದೆ. ಜೂನ್ 21ರಂದು ಈಕೆ ಅವಿನಾಶ್ ಥೋರ್ ಎಂಬಾತನನ್ನು ಮದುವೆಯಾಗಿದ್ದಳು. ಮದುವೆ ಬಳಿಕ ದಂಪತಿ ಗಾಯಗಾಂವ್ ಗ್ರಾಮದಲ್ಲಿ ಪ್ರತ್ಯೇಕವಾಗಿ ನೆಲೆಸಿದ್ದರು. ಇದು ಯುವತಿ ಕುಟುಂಬದ ಸಿಟ್ಟಿಗೆ ಕಾರಣವಾಗಿತ್ತು.
ಈ ಬಗ್ಗೆ ಕೊಲ್ಲಲು ಪ್ಲಾನ್ ಹಾಕಿದ್ದ ಕೃತಿಯ ತಾಯಿ ಮತ್ತು ತಮ್ಮ ಆಕೆಯ ಮನೆಗೆ ಆಗಮಿಸಿದ್ದರು. ಅವರಿಗೆ ಟೀ ಮಾಡುತ್ತಿದ್ದ ವೇಳೆ ಆಕೆಯ ತಲೆಯನ್ನು ಹೊಡೆದು ಕತ್ತರಿಸಿದ್ದಾರೆ ಎನ್ನಲಾಗುತ್ತಿದೆ.
ಕೃತಿಯ ಹತ್ಯೆ ಮಾಡಿ, ಕತ್ತರಿಸಿದ ತಲೆಯ ಜೊತೆ ತಾಯಿ ಮತ್ತು ತಮ್ಮ ಸೆಲ್ಫಿ ಕ್ಲಿಕ್ಕಿಸಿಕೊಂಡು ಭೀಭತ್ಸವಾಗಿ ನಡೆದುಕೊಂಡಿದ್ದಾರೆ. ನಂತರ ಇಬ್ಬರು ಆರೋಪಿಗಳೂ ವೈಜಾಪುರ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾರೆ. ಈ ನಡುವೆ, ಅವಿನಾಶ್ ಮನೆಗೆ ಹಿಂತಿರುಗಿದಾಗ ಅಡುಗೆ ಮನೆಯಲ್ಲಿ ತಲೆ ಕತ್ತರಿಸಲ್ಪಟ್ಟ ಸ್ಥಿತಿಯಲ್ಲಿ ಪತ್ನಿಯ ಶವ ಬಿದ್ದಿತ್ತು. ಪೊಲೀಸರಿಗೆ ವಿಷಯ ತಿಳಿಸುವಷ್ಟರಲ್ಲಿ ತಾಯಿಯದ್ದೇ ಕೃತ್ಯ ಎನ್ನುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A 21-year-old woman was decapitated allegedly by her brother for tying the knot to a man without the assent of her family on Sunday, the police said. After decapitating the girl, who was according to report pregnant, Shobha Sanjay Mote (mother, aged 38) and Sanket Sanjay Mote (brother, aged 18) of the deceased victim allegedly dragged the victim's head and exhibited it before the neighbours.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm