ಬ್ರೇಕಿಂಗ್ ನ್ಯೂಸ್
07-12-21 07:15 pm HK Desk news ಕ್ರೈಂ
ಔರಂಗಬಾದ್, ಡಿ.7 : ತಮ್ಮ ಮಾತು ಮೀರಿ ಬೇರೊಬ್ಬ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ 21 ವರ್ಷದ ಯುವತಿಯನ್ನು ಆಕೆಯ ಅಪ್ರಾಪ್ತ ತಮ್ಮ ಮತ್ತು ತಾಯಿಯೇ ಸೇರಿ ಹತ್ಯೆಗೈದ ಘಟನೆ ಮಹಾರಾಷ್ಟ್ರದ ಔರಂಗಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹತ್ಯೆಗೊಳಗಾದ ಯುವತಿಯನ್ನು ಕೃತಿ ಎಂದು ಗುರುತಿಸಲಾಗಿದೆ. ಜೂನ್ 21ರಂದು ಈಕೆ ಅವಿನಾಶ್ ಥೋರ್ ಎಂಬಾತನನ್ನು ಮದುವೆಯಾಗಿದ್ದಳು. ಮದುವೆ ಬಳಿಕ ದಂಪತಿ ಗಾಯಗಾಂವ್ ಗ್ರಾಮದಲ್ಲಿ ಪ್ರತ್ಯೇಕವಾಗಿ ನೆಲೆಸಿದ್ದರು. ಇದು ಯುವತಿ ಕುಟುಂಬದ ಸಿಟ್ಟಿಗೆ ಕಾರಣವಾಗಿತ್ತು.
ಈ ಬಗ್ಗೆ ಕೊಲ್ಲಲು ಪ್ಲಾನ್ ಹಾಕಿದ್ದ ಕೃತಿಯ ತಾಯಿ ಮತ್ತು ತಮ್ಮ ಆಕೆಯ ಮನೆಗೆ ಆಗಮಿಸಿದ್ದರು. ಅವರಿಗೆ ಟೀ ಮಾಡುತ್ತಿದ್ದ ವೇಳೆ ಆಕೆಯ ತಲೆಯನ್ನು ಹೊಡೆದು ಕತ್ತರಿಸಿದ್ದಾರೆ ಎನ್ನಲಾಗುತ್ತಿದೆ.
ಕೃತಿಯ ಹತ್ಯೆ ಮಾಡಿ, ಕತ್ತರಿಸಿದ ತಲೆಯ ಜೊತೆ ತಾಯಿ ಮತ್ತು ತಮ್ಮ ಸೆಲ್ಫಿ ಕ್ಲಿಕ್ಕಿಸಿಕೊಂಡು ಭೀಭತ್ಸವಾಗಿ ನಡೆದುಕೊಂಡಿದ್ದಾರೆ. ನಂತರ ಇಬ್ಬರು ಆರೋಪಿಗಳೂ ವೈಜಾಪುರ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾರೆ. ಈ ನಡುವೆ, ಅವಿನಾಶ್ ಮನೆಗೆ ಹಿಂತಿರುಗಿದಾಗ ಅಡುಗೆ ಮನೆಯಲ್ಲಿ ತಲೆ ಕತ್ತರಿಸಲ್ಪಟ್ಟ ಸ್ಥಿತಿಯಲ್ಲಿ ಪತ್ನಿಯ ಶವ ಬಿದ್ದಿತ್ತು. ಪೊಲೀಸರಿಗೆ ವಿಷಯ ತಿಳಿಸುವಷ್ಟರಲ್ಲಿ ತಾಯಿಯದ್ದೇ ಕೃತ್ಯ ಎನ್ನುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A 21-year-old woman was decapitated allegedly by her brother for tying the knot to a man without the assent of her family on Sunday, the police said. After decapitating the girl, who was according to report pregnant, Shobha Sanjay Mote (mother, aged 38) and Sanket Sanjay Mote (brother, aged 18) of the deceased victim allegedly dragged the victim's head and exhibited it before the neighbours.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm