ಬ್ರೇಕಿಂಗ್ ನ್ಯೂಸ್
14-09-20 02:07 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 14: ನಟಿ ರಾಗಿಣಿಗೆ ಇಂದು ಕೂಡ ಜಾಮೀನು ಭಾಗ್ಯ ಸಿಕ್ಕಿಲ್ಲ. ಡ್ರಗ್ಸ್ ದಂಧೆ ಪ್ರಕರಣದ ಆರೋಪಕ್ಕೆ ಸಂಬಂಧಿಸಿದಂತೆ ಸಿಸಿಬಿ ವಶದಲ್ಲಿರುವ ನಟಿ ರಾಗಿಣಿ ಸೇರಿದಂತೆ 5 ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆ ಸೆ.16ಕ್ಕೆ ಮುಂದೂಡಲಾಗಿದೆ.
ಸರ್ಕಾರಿ ವಕೀಲರು ಜಾಮೀನು ಅರ್ಜಿಯ ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ ಕೇಳಿದ ಹಿನ್ನೆಲೆಯಲ್ಲಿ ವಿಶೇಷ ಕೋರ್ಟ್ ಬುಧವಾರಕ್ಕೆ ಜಾಮೀನು ಅರ್ಜಿಯನ್ನು ಮುಂದೂಡಿದೆ.
ರಾಜ್ಯ ಸರ್ಕಾರ ಕಳೆದ ವಾರ ಅಭಿಯೋಜಕರನ್ನು ನೇಮಕ ಮಾಡಿದೆ. ಅವರು ಬಂದು ಆಕ್ಷೇಪಣೆ ಸಲ್ಲಿಸಬೇಕಾಗುತ್ತದೆ. ಈಗಾಗಲೇ ಪ್ರಕರಣ ತನಿಖಾ ಹಂತದಲ್ಲಿದೆ. ತನಿಖಾ ಹಂತದಲ್ಲಿ ಇರುವ ಕಾರಣ ಸಿಸಿಬಿ ಪರ ವಕೀಲರು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ಕೇಳಿದರು. ಸಿಸಿಬಿ ಪರ ವಕೀಲರ ವಾದವನ್ನು ಪುರಸ್ಕರಿಸಿದ ಕೋರ್ಟ್ ಜಾಮೀನು ಅರ್ಜಿಯನ್ನು ಸೆ.16ಕ್ಕೆ ಮುಂದೂಡಿತು.
ರಾಗಿಣಿ ಸೇರಿದಂತೆ 14 ಆರೋಪಿಗಳ ವಿರುದ್ಧ ನಾರ್ಕೊಟಿಕ್ ಡ್ರಗ್ಸ್ ಆ್ಯಂಡ್ ಸೈಕೊಟ್ರಾಫಿಕ್ ಸಬ್ಸ್ಟೆನ್ಸಸ್ (ಎನ್ಡಿಪಿಎಸ್) ಆ್ಯಕ್ಟ್ ಸೆಕ್ಷನ್ 21, 21ಸಿ, 27ಎ, 27ಬಿ, 29, ಐಪಿಸಿ 120ಬಿ ಅಡಿ ಕೇಸ್ ದಾಖಲಾಗಿದೆ. ಈ ಸೆಕ್ಷನ್ಗಳ ಅಡಿ ಪ್ರಕರಣ ದಾಖಲಾಗಿರುವ ಕಾರಣ ಜಾಮೀನು ಕಷ್ಟ ಎಂಬ ಮಾತು ಕೇಳಿ ಬಂದಿದೆ.
Join our WhatsApp group for latest news updates
21-09-25 01:28 pm
Bangalore Correspondent
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm