ಬ್ರೇಕಿಂಗ್ ನ್ಯೂಸ್
14-09-20 02:07 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 14: ನಟಿ ರಾಗಿಣಿಗೆ ಇಂದು ಕೂಡ ಜಾಮೀನು ಭಾಗ್ಯ ಸಿಕ್ಕಿಲ್ಲ. ಡ್ರಗ್ಸ್ ದಂಧೆ ಪ್ರಕರಣದ ಆರೋಪಕ್ಕೆ ಸಂಬಂಧಿಸಿದಂತೆ ಸಿಸಿಬಿ ವಶದಲ್ಲಿರುವ ನಟಿ ರಾಗಿಣಿ ಸೇರಿದಂತೆ 5 ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆ ಸೆ.16ಕ್ಕೆ ಮುಂದೂಡಲಾಗಿದೆ.
ಸರ್ಕಾರಿ ವಕೀಲರು ಜಾಮೀನು ಅರ್ಜಿಯ ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ ಕೇಳಿದ ಹಿನ್ನೆಲೆಯಲ್ಲಿ ವಿಶೇಷ ಕೋರ್ಟ್ ಬುಧವಾರಕ್ಕೆ ಜಾಮೀನು ಅರ್ಜಿಯನ್ನು ಮುಂದೂಡಿದೆ.
ರಾಜ್ಯ ಸರ್ಕಾರ ಕಳೆದ ವಾರ ಅಭಿಯೋಜಕರನ್ನು ನೇಮಕ ಮಾಡಿದೆ. ಅವರು ಬಂದು ಆಕ್ಷೇಪಣೆ ಸಲ್ಲಿಸಬೇಕಾಗುತ್ತದೆ. ಈಗಾಗಲೇ ಪ್ರಕರಣ ತನಿಖಾ ಹಂತದಲ್ಲಿದೆ. ತನಿಖಾ ಹಂತದಲ್ಲಿ ಇರುವ ಕಾರಣ ಸಿಸಿಬಿ ಪರ ವಕೀಲರು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ಕೇಳಿದರು. ಸಿಸಿಬಿ ಪರ ವಕೀಲರ ವಾದವನ್ನು ಪುರಸ್ಕರಿಸಿದ ಕೋರ್ಟ್ ಜಾಮೀನು ಅರ್ಜಿಯನ್ನು ಸೆ.16ಕ್ಕೆ ಮುಂದೂಡಿತು.
ರಾಗಿಣಿ ಸೇರಿದಂತೆ 14 ಆರೋಪಿಗಳ ವಿರುದ್ಧ ನಾರ್ಕೊಟಿಕ್ ಡ್ರಗ್ಸ್ ಆ್ಯಂಡ್ ಸೈಕೊಟ್ರಾಫಿಕ್ ಸಬ್ಸ್ಟೆನ್ಸಸ್ (ಎನ್ಡಿಪಿಎಸ್) ಆ್ಯಕ್ಟ್ ಸೆಕ್ಷನ್ 21, 21ಸಿ, 27ಎ, 27ಬಿ, 29, ಐಪಿಸಿ 120ಬಿ ಅಡಿ ಕೇಸ್ ದಾಖಲಾಗಿದೆ. ಈ ಸೆಕ್ಷನ್ಗಳ ಅಡಿ ಪ್ರಕರಣ ದಾಖಲಾಗಿರುವ ಕಾರಣ ಜಾಮೀನು ಕಷ್ಟ ಎಂಬ ಮಾತು ಕೇಳಿ ಬಂದಿದೆ.
Join our WhatsApp group for latest news updates
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
Excise DC, Srinivas Arrest: ಭ್ರಷ್ಟ ಅಬಕಾರಿ ಡೀಸ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm