ಬ್ರೇಕಿಂಗ್ ನ್ಯೂಸ್
14-09-20 02:07 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 14: ನಟಿ ರಾಗಿಣಿಗೆ ಇಂದು ಕೂಡ ಜಾಮೀನು ಭಾಗ್ಯ ಸಿಕ್ಕಿಲ್ಲ. ಡ್ರಗ್ಸ್ ದಂಧೆ ಪ್ರಕರಣದ ಆರೋಪಕ್ಕೆ ಸಂಬಂಧಿಸಿದಂತೆ ಸಿಸಿಬಿ ವಶದಲ್ಲಿರುವ ನಟಿ ರಾಗಿಣಿ ಸೇರಿದಂತೆ 5 ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆ ಸೆ.16ಕ್ಕೆ ಮುಂದೂಡಲಾಗಿದೆ.
ಸರ್ಕಾರಿ ವಕೀಲರು ಜಾಮೀನು ಅರ್ಜಿಯ ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ ಕೇಳಿದ ಹಿನ್ನೆಲೆಯಲ್ಲಿ ವಿಶೇಷ ಕೋರ್ಟ್ ಬುಧವಾರಕ್ಕೆ ಜಾಮೀನು ಅರ್ಜಿಯನ್ನು ಮುಂದೂಡಿದೆ.
ರಾಜ್ಯ ಸರ್ಕಾರ ಕಳೆದ ವಾರ ಅಭಿಯೋಜಕರನ್ನು ನೇಮಕ ಮಾಡಿದೆ. ಅವರು ಬಂದು ಆಕ್ಷೇಪಣೆ ಸಲ್ಲಿಸಬೇಕಾಗುತ್ತದೆ. ಈಗಾಗಲೇ ಪ್ರಕರಣ ತನಿಖಾ ಹಂತದಲ್ಲಿದೆ. ತನಿಖಾ ಹಂತದಲ್ಲಿ ಇರುವ ಕಾರಣ ಸಿಸಿಬಿ ಪರ ವಕೀಲರು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ಕೇಳಿದರು. ಸಿಸಿಬಿ ಪರ ವಕೀಲರ ವಾದವನ್ನು ಪುರಸ್ಕರಿಸಿದ ಕೋರ್ಟ್ ಜಾಮೀನು ಅರ್ಜಿಯನ್ನು ಸೆ.16ಕ್ಕೆ ಮುಂದೂಡಿತು.
ರಾಗಿಣಿ ಸೇರಿದಂತೆ 14 ಆರೋಪಿಗಳ ವಿರುದ್ಧ ನಾರ್ಕೊಟಿಕ್ ಡ್ರಗ್ಸ್ ಆ್ಯಂಡ್ ಸೈಕೊಟ್ರಾಫಿಕ್ ಸಬ್ಸ್ಟೆನ್ಸಸ್ (ಎನ್ಡಿಪಿಎಸ್) ಆ್ಯಕ್ಟ್ ಸೆಕ್ಷನ್ 21, 21ಸಿ, 27ಎ, 27ಬಿ, 29, ಐಪಿಸಿ 120ಬಿ ಅಡಿ ಕೇಸ್ ದಾಖಲಾಗಿದೆ. ಈ ಸೆಕ್ಷನ್ಗಳ ಅಡಿ ಪ್ರಕರಣ ದಾಖಲಾಗಿರುವ ಕಾರಣ ಜಾಮೀನು ಕಷ್ಟ ಎಂಬ ಮಾತು ಕೇಳಿ ಬಂದಿದೆ.
Join our WhatsApp group for latest news updates
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 10:45 am
HK News Staffer
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm