ಬ್ರೇಕಿಂಗ್ ನ್ಯೂಸ್
10-12-21 04:40 pm HK Desk news ಕ್ರೈಂ
ಮಂಗಳೂರು, ಡಿ.10 : ಪ್ರೀತಿಸುವಂತೆ ಪೀಡಿಸುತ್ತಿದ್ದ ಯುವಕನೊಬ್ಬ ಸಹಪಾಠಿ ಯುವತಿ ಮೇಲೆ ಅತ್ಯಾಚಾರ ಎಸಗಿದ ಘಟನೆ ನಡೆದಿದ್ದು ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ.
ಅಬೂಬಕರ್ ಸಿದ್ದಿಕ್ (21) ಬಂಧಿತ ಆರೋಪಿ. ಸಂತ್ರಸ್ತ ಯುವತಿ ಹಾಗೂ ಅಬೂಬಕರ್ ಸಿದ್ದಿಕ್ ಒಂದೇ ಕಾಲೇಜಿನಲ್ಲಿ ಓದುತ್ತಿದ್ದರು. 2019ರಲ್ಲಿ ನಡೆದಿದ್ದ ಕಾಲೇಜು ಬೀಳ್ಕೊಡುಗೆ ಸಮಾರಂಭದಲ್ಲಿ ಇಬ್ಬರೂ ಜೊತೆಯಾಗಿ ನಿಂತು ಫೋಟೋ ತೆಗೆಸಿಕೊಂಡಿದ್ದರು. ಆದರೆ ಆರೋಪಿ ಅದೇ ಫೋಟೋವನ್ನು ಮುಂದಿಟ್ಟು ಯುವತಿಯಲ್ಲಿ ಪ್ರೀತಿಸುವಂತೆ ಒತ್ತಾಯಿಸಿದ್ದ.
ಪ್ರೀತಿಗೆ ಸಹಕರಿಸದೇ ಇದ್ದಲ್ಲಿ ಜೊತೆಯಾಗಿ ತೆಗೆದಿದ್ದ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸುತ್ತಿದ್ದ. ಆತನ ಬೆದರಿಕೆಗೆ ಸೊಪ್ಪು ಹಾಕಿರದ ಯುವತಿ ತನ್ನ ಪಾಡಿಗೇ ಇದ್ದಳು. ಡಿ.8 ರಂದು ಯುವತಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಆರೋಪಿ ಯುವಕ ಹಿಂಬಾಲಿಸಿದ್ದು, ಆಕೆಯ ಮನೆಗೆ ನುಗ್ಗಿ ಆತ್ಯಾಚಾರ ಎಸಗಿದ್ದಾನೆ ಎಂದು ದೂರಲಾಗಿದೆ.
ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ಸಂತ್ರಸ್ತೆ ದೂರು ದಾಖಲಿಸಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Mangalore 21 year old boy rapes girl arrested by Bajpe police. The arrested has been identified as Abubakkar Siddiq.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm