ಬ್ರೇಕಿಂಗ್ ನ್ಯೂಸ್
10-12-21 04:40 pm HK Desk news ಕ್ರೈಂ
ಮಂಗಳೂರು, ಡಿ.10 : ಪ್ರೀತಿಸುವಂತೆ ಪೀಡಿಸುತ್ತಿದ್ದ ಯುವಕನೊಬ್ಬ ಸಹಪಾಠಿ ಯುವತಿ ಮೇಲೆ ಅತ್ಯಾಚಾರ ಎಸಗಿದ ಘಟನೆ ನಡೆದಿದ್ದು ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ.
ಅಬೂಬಕರ್ ಸಿದ್ದಿಕ್ (21) ಬಂಧಿತ ಆರೋಪಿ. ಸಂತ್ರಸ್ತ ಯುವತಿ ಹಾಗೂ ಅಬೂಬಕರ್ ಸಿದ್ದಿಕ್ ಒಂದೇ ಕಾಲೇಜಿನಲ್ಲಿ ಓದುತ್ತಿದ್ದರು. 2019ರಲ್ಲಿ ನಡೆದಿದ್ದ ಕಾಲೇಜು ಬೀಳ್ಕೊಡುಗೆ ಸಮಾರಂಭದಲ್ಲಿ ಇಬ್ಬರೂ ಜೊತೆಯಾಗಿ ನಿಂತು ಫೋಟೋ ತೆಗೆಸಿಕೊಂಡಿದ್ದರು. ಆದರೆ ಆರೋಪಿ ಅದೇ ಫೋಟೋವನ್ನು ಮುಂದಿಟ್ಟು ಯುವತಿಯಲ್ಲಿ ಪ್ರೀತಿಸುವಂತೆ ಒತ್ತಾಯಿಸಿದ್ದ.
ಪ್ರೀತಿಗೆ ಸಹಕರಿಸದೇ ಇದ್ದಲ್ಲಿ ಜೊತೆಯಾಗಿ ತೆಗೆದಿದ್ದ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸುತ್ತಿದ್ದ. ಆತನ ಬೆದರಿಕೆಗೆ ಸೊಪ್ಪು ಹಾಕಿರದ ಯುವತಿ ತನ್ನ ಪಾಡಿಗೇ ಇದ್ದಳು. ಡಿ.8 ರಂದು ಯುವತಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಆರೋಪಿ ಯುವಕ ಹಿಂಬಾಲಿಸಿದ್ದು, ಆಕೆಯ ಮನೆಗೆ ನುಗ್ಗಿ ಆತ್ಯಾಚಾರ ಎಸಗಿದ್ದಾನೆ ಎಂದು ದೂರಲಾಗಿದೆ.
ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ಸಂತ್ರಸ್ತೆ ದೂರು ದಾಖಲಿಸಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Mangalore 21 year old boy rapes girl arrested by Bajpe police. The arrested has been identified as Abubakkar Siddiq.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am