ಬ್ರೇಕಿಂಗ್ ನ್ಯೂಸ್
11-12-21 12:16 pm HK Desk news ಕ್ರೈಂ
ಬೆಂಗಳೂರು, ಡಿ.11 : ಪೊಲೀಸರ ಮೇಲೆ ಮಚ್ಚಿನಿಂದ ಹಲ್ಲೆ ಮಾಡಲು ಮುಂದಾದ ಜೆ.ಬಿ.ನಗರ ಠಾಣೆ ವ್ಯಾಪ್ತಿಯ ರೌಡಿಶೀಟರ್ ಚಲ್ಲಘಟ್ಟ ಲೋಹಿತ್ @ ರೋಹಿತ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.
ಎಚ್ಎಸ್ಆರ್ ಲೇಔಟ್ ಮತ್ತು ಬನ್ನೇರುಘಟ್ಟ ಠಾಣೆಯ ರೌಡಿಶೀಟರ್ ಆಗಿರುವ ಲೋಹಿತ್ @ ರೋಹಿತ್ ವಿರುದ್ಧ ರಾಬರಿ, ಅಪಹರಣ, ಕೊಲೆ, ಹಲ್ಲೆ ಸೇರಿದಂತೆ ಹಲವು ಪ್ರಕರಣ ದಾಖಲಾಗಿದೆ. ಕೋಲಾರ ಮಾಜಿ ಶಾಸಕ ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಈ ಹಿಂದೆ ಪ್ರಕರಣದಲ್ಲಿ ಮತ್ತೊಬ್ಬ ಪ್ರಮುಖ ಆರೋಪಿಯಾಗಿದ್ದ ಕವಿರಾಜ್ ನನ್ನ ಪೊಲೀಸರು ಬಂಧಿಸಿದ್ದರು.
ಇಂದಿರಾನಗರ ಠಾಣೆ ಕೊಲೆ, ಅಪಹರಣ ಪ್ರಕರಣದಲ್ಲಿ ಹಾಗೂ ಇತರೆ 17 ಪ್ರಕರಣ ಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿ ರೋಹಿತ್ ನನ್ನು ಬಂಧಿಸಲು ತೆರಳಿದ್ದ ಸಂದರ್ಭದಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದ.
ಜೆಬಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಚಲ್ಲಘಟ್ಟದಲ್ಲಿ ಆರೋಪಿ ಇರುವ ಬಗ್ಗೆ ಮಾಹಿತಿ ಪಡೆದು ಇಂದಿರಾನಗರ ಠಾಣೆ ಪೊಲೀಸರು ತೆರಳಿದ್ದರು. ಈ ವೇಳೆ ಹೆಡ್ ಕಾನ್ಸ್ ಸ್ಟೇಬಲ್ ಸೈಯದ್ ಮೊಯೀನುಲ್ಲಾ ಮೇಲೆ ಆರೋಪಿ ಮಚ್ಚಿನಿಂದ ಹಲ್ಲೆಗೆ ಮುಂದಾಗಿದ್ದು, ಪಿಐ ಹರೀಶ್ ಆರೋಪಿಗೆ ಶರಣಾಗುವಂತೆ ಹೇಳಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆರೋಪಿ ಹಲ್ಲೆಗೆ ಮುಂದಾಗಿದ್ದು ಇಂದಿರಾನಗರ ಠಾಣೆ ಪಿಎಸ್ಐ ಅಮರೇಶ್ ಜೇಗರಕಲ್ ಅವರು ರೌಡಿ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.
Bangalore Police open fire at main accused of Varthur Prakash kidnap case.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm