ಬ್ರೇಕಿಂಗ್ ನ್ಯೂಸ್
11-12-21 12:16 pm HK Desk news ಕ್ರೈಂ
ಬೆಂಗಳೂರು, ಡಿ.11 : ಪೊಲೀಸರ ಮೇಲೆ ಮಚ್ಚಿನಿಂದ ಹಲ್ಲೆ ಮಾಡಲು ಮುಂದಾದ ಜೆ.ಬಿ.ನಗರ ಠಾಣೆ ವ್ಯಾಪ್ತಿಯ ರೌಡಿಶೀಟರ್ ಚಲ್ಲಘಟ್ಟ ಲೋಹಿತ್ @ ರೋಹಿತ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.
ಎಚ್ಎಸ್ಆರ್ ಲೇಔಟ್ ಮತ್ತು ಬನ್ನೇರುಘಟ್ಟ ಠಾಣೆಯ ರೌಡಿಶೀಟರ್ ಆಗಿರುವ ಲೋಹಿತ್ @ ರೋಹಿತ್ ವಿರುದ್ಧ ರಾಬರಿ, ಅಪಹರಣ, ಕೊಲೆ, ಹಲ್ಲೆ ಸೇರಿದಂತೆ ಹಲವು ಪ್ರಕರಣ ದಾಖಲಾಗಿದೆ. ಕೋಲಾರ ಮಾಜಿ ಶಾಸಕ ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಈ ಹಿಂದೆ ಪ್ರಕರಣದಲ್ಲಿ ಮತ್ತೊಬ್ಬ ಪ್ರಮುಖ ಆರೋಪಿಯಾಗಿದ್ದ ಕವಿರಾಜ್ ನನ್ನ ಪೊಲೀಸರು ಬಂಧಿಸಿದ್ದರು.
ಇಂದಿರಾನಗರ ಠಾಣೆ ಕೊಲೆ, ಅಪಹರಣ ಪ್ರಕರಣದಲ್ಲಿ ಹಾಗೂ ಇತರೆ 17 ಪ್ರಕರಣ ಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿ ರೋಹಿತ್ ನನ್ನು ಬಂಧಿಸಲು ತೆರಳಿದ್ದ ಸಂದರ್ಭದಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದ.
ಜೆಬಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಚಲ್ಲಘಟ್ಟದಲ್ಲಿ ಆರೋಪಿ ಇರುವ ಬಗ್ಗೆ ಮಾಹಿತಿ ಪಡೆದು ಇಂದಿರಾನಗರ ಠಾಣೆ ಪೊಲೀಸರು ತೆರಳಿದ್ದರು. ಈ ವೇಳೆ ಹೆಡ್ ಕಾನ್ಸ್ ಸ್ಟೇಬಲ್ ಸೈಯದ್ ಮೊಯೀನುಲ್ಲಾ ಮೇಲೆ ಆರೋಪಿ ಮಚ್ಚಿನಿಂದ ಹಲ್ಲೆಗೆ ಮುಂದಾಗಿದ್ದು, ಪಿಐ ಹರೀಶ್ ಆರೋಪಿಗೆ ಶರಣಾಗುವಂತೆ ಹೇಳಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆರೋಪಿ ಹಲ್ಲೆಗೆ ಮುಂದಾಗಿದ್ದು ಇಂದಿರಾನಗರ ಠಾಣೆ ಪಿಎಸ್ಐ ಅಮರೇಶ್ ಜೇಗರಕಲ್ ಅವರು ರೌಡಿ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.
Bangalore Police open fire at main accused of Varthur Prakash kidnap case.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm