ಬ್ರೇಕಿಂಗ್ ನ್ಯೂಸ್
11-12-21 12:16 pm HK Desk news ಕ್ರೈಂ
ಬೆಂಗಳೂರು, ಡಿ.11 : ಪೊಲೀಸರ ಮೇಲೆ ಮಚ್ಚಿನಿಂದ ಹಲ್ಲೆ ಮಾಡಲು ಮುಂದಾದ ಜೆ.ಬಿ.ನಗರ ಠಾಣೆ ವ್ಯಾಪ್ತಿಯ ರೌಡಿಶೀಟರ್ ಚಲ್ಲಘಟ್ಟ ಲೋಹಿತ್ @ ರೋಹಿತ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.
ಎಚ್ಎಸ್ಆರ್ ಲೇಔಟ್ ಮತ್ತು ಬನ್ನೇರುಘಟ್ಟ ಠಾಣೆಯ ರೌಡಿಶೀಟರ್ ಆಗಿರುವ ಲೋಹಿತ್ @ ರೋಹಿತ್ ವಿರುದ್ಧ ರಾಬರಿ, ಅಪಹರಣ, ಕೊಲೆ, ಹಲ್ಲೆ ಸೇರಿದಂತೆ ಹಲವು ಪ್ರಕರಣ ದಾಖಲಾಗಿದೆ. ಕೋಲಾರ ಮಾಜಿ ಶಾಸಕ ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಈ ಹಿಂದೆ ಪ್ರಕರಣದಲ್ಲಿ ಮತ್ತೊಬ್ಬ ಪ್ರಮುಖ ಆರೋಪಿಯಾಗಿದ್ದ ಕವಿರಾಜ್ ನನ್ನ ಪೊಲೀಸರು ಬಂಧಿಸಿದ್ದರು.
ಇಂದಿರಾನಗರ ಠಾಣೆ ಕೊಲೆ, ಅಪಹರಣ ಪ್ರಕರಣದಲ್ಲಿ ಹಾಗೂ ಇತರೆ 17 ಪ್ರಕರಣ ಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿ ರೋಹಿತ್ ನನ್ನು ಬಂಧಿಸಲು ತೆರಳಿದ್ದ ಸಂದರ್ಭದಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದ.
ಜೆಬಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಚಲ್ಲಘಟ್ಟದಲ್ಲಿ ಆರೋಪಿ ಇರುವ ಬಗ್ಗೆ ಮಾಹಿತಿ ಪಡೆದು ಇಂದಿರಾನಗರ ಠಾಣೆ ಪೊಲೀಸರು ತೆರಳಿದ್ದರು. ಈ ವೇಳೆ ಹೆಡ್ ಕಾನ್ಸ್ ಸ್ಟೇಬಲ್ ಸೈಯದ್ ಮೊಯೀನುಲ್ಲಾ ಮೇಲೆ ಆರೋಪಿ ಮಚ್ಚಿನಿಂದ ಹಲ್ಲೆಗೆ ಮುಂದಾಗಿದ್ದು, ಪಿಐ ಹರೀಶ್ ಆರೋಪಿಗೆ ಶರಣಾಗುವಂತೆ ಹೇಳಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆರೋಪಿ ಹಲ್ಲೆಗೆ ಮುಂದಾಗಿದ್ದು ಇಂದಿರಾನಗರ ಠಾಣೆ ಪಿಎಸ್ಐ ಅಮರೇಶ್ ಜೇಗರಕಲ್ ಅವರು ರೌಡಿ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.
Bangalore Police open fire at main accused of Varthur Prakash kidnap case.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm