ಬ್ರೇಕಿಂಗ್ ನ್ಯೂಸ್
12-12-21 03:09 pm HK Desk news ಕ್ರೈಂ
ಮಂಗಳೂರು, ಡಿ.12 : ಮುಸ್ಲಿಂ ಮಹಿಳೆಯೊಬ್ಬರ ಮೇಲೆ ಮನೆಯೊಳಗೆ ನುಗ್ಗಿ ಹಿಗ್ಗಾಮುಗ್ಗಾ ಹಲ್ಲೆ ನಡೆಸಿರುವ ಘಟನೆಯ ವಿಡಿಯೋ ವೈರಲ್ ಆಗಿದೆ.
ಬಂಟ್ವಾಳ ತಾಲೂಕಿನ ನಂದಾವರದ ಮಹಿಳೆ ಎನ್ನಲಾಗುತ್ತಿದ್ದು ನಿರ್ಮಾಣ ಹಂತದ ಮನೆಯೊಳಗಿದ್ದ ವೇಳೆ ಹಿಂಬಾಗಿಲ ಮೂಲಕ ನುಗ್ಗಿದ ಇನ್ನೊಬ್ಬ ಮಹಿಳೆ ಮತ್ತು ಕೆಲವು ಯುವಕರು ಸೇರಿ ಹಲ್ಲೆ ನಡೆಸಿದ್ದಾರೆ.
ಮಹಿಳೆಯನ್ನು ಅವಾಚ್ಯವಾಗಿ ನಿಂದಿಸಿ ಪೈಪ್ ಮತ್ತು ಸೋಂಟೆಯಲ್ಲಿ ಹಲ್ಲೆ ನಡೆಸಿದ್ದಾರೆ. ಮಹಿಳೆಯ ಮೇಲೆ ಏನೋ ಸಿಟ್ಟಿನಲ್ಲಿ ಹಲ್ಲೆ ನಡೆಸಿದ್ದಾರೆ ಎನ್ನಲಾಗುತ್ತಿದೆ.
ಹಲ್ಲೆ ನಡೆಸಿದ ಮಹಿಳೆ ಮತ್ತು ಯುವಕರು ಆಕೆಯ ಸಂಬಂಧಿಕರೇ ಎನ್ನಲಾಗುತ್ತಿದ್ದು ಎಲ್ಲಿ ಘಟನೆ ನಡೆದಿದೆ ಎನ್ನುವ ಬಗ್ಗೆ ಮಾಹಿತಿಯಿಲ್ಲ. ಬಂಟ್ವಾಳ ಪೊಲೀಸರ ಬಳಿ ಈ ಬಗ್ಗೆ ಕೇಳಿದರೆ, ಎಲ್ಲಿ ಆಗಿದೆ ಎನ್ನುವುದು ದೃಢಪಟ್ಟಿಲ್ಲ. ಉಪ್ಪಿನಂಗಡಿ ಬಳಿ ನಡೆದಿರುವ ಘಟನೆ ಎನ್ನುವ ಮಾಹಿತಿಗಳಿವೆ. ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಕೆಲವರ ಪ್ರಕಾರ, ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಸಂಬಂಧಿಕರೇ ಸೇರಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಪೊಲೀಸರು ಸ್ವಯಂಪ್ರೇರಿತ ಕೇಸು ದಾಖಲಿಸಿ, ತನಿಖೆ ನಡೆಸಲು ಮುಂದಾಗಿದ್ದಾರೆ.
Mangalore Muslim woman thrashed by family video goes viral on social media. The police are now investigating the case to know the place of the incident and details. According to some the incident has taken place in Bantwal. It is said she was thrashed for having extra marital affair.
28-07-25 11:07 am
HK News Desk
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
28-07-25 11:07 pm
HK News Desk
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
28-07-25 10:41 pm
Mangalore Correspondent
Mangalore Remona Pereira, Golden Book of Wor...
28-07-25 09:40 pm
ಪಡ್ರೆ ಧೂಮಾವತಿ ಕ್ಷೇತ್ರಕ್ಕೆ ಅಪಪ್ರಚಾರ ಮಾಡುತ್ತಿರು...
28-07-25 05:39 pm
Dharmasthala Case, SIT Witness at Netravati R...
28-07-25 03:53 pm
ಕಾಸಿಲ್ಲದೇ ಕನ್ಯಾಕುಮಾರಿ ಯಾತ್ರೆ ; ಜನಮನ ಸೆಳೆದ ಮಂಗ...
28-07-25 01:14 pm
28-07-25 11:20 pm
Mangalore Correspondent
Mangalore Roshan Saldanha; Fraud Case, High c...
27-07-25 08:39 pm
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm