ಬ್ರೇಕಿಂಗ್ ನ್ಯೂಸ್
12-12-21 03:09 pm HK Desk news ಕ್ರೈಂ
ಮಂಗಳೂರು, ಡಿ.12 : ಮುಸ್ಲಿಂ ಮಹಿಳೆಯೊಬ್ಬರ ಮೇಲೆ ಮನೆಯೊಳಗೆ ನುಗ್ಗಿ ಹಿಗ್ಗಾಮುಗ್ಗಾ ಹಲ್ಲೆ ನಡೆಸಿರುವ ಘಟನೆಯ ವಿಡಿಯೋ ವೈರಲ್ ಆಗಿದೆ.
ಬಂಟ್ವಾಳ ತಾಲೂಕಿನ ನಂದಾವರದ ಮಹಿಳೆ ಎನ್ನಲಾಗುತ್ತಿದ್ದು ನಿರ್ಮಾಣ ಹಂತದ ಮನೆಯೊಳಗಿದ್ದ ವೇಳೆ ಹಿಂಬಾಗಿಲ ಮೂಲಕ ನುಗ್ಗಿದ ಇನ್ನೊಬ್ಬ ಮಹಿಳೆ ಮತ್ತು ಕೆಲವು ಯುವಕರು ಸೇರಿ ಹಲ್ಲೆ ನಡೆಸಿದ್ದಾರೆ.
ಮಹಿಳೆಯನ್ನು ಅವಾಚ್ಯವಾಗಿ ನಿಂದಿಸಿ ಪೈಪ್ ಮತ್ತು ಸೋಂಟೆಯಲ್ಲಿ ಹಲ್ಲೆ ನಡೆಸಿದ್ದಾರೆ. ಮಹಿಳೆಯ ಮೇಲೆ ಏನೋ ಸಿಟ್ಟಿನಲ್ಲಿ ಹಲ್ಲೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಹಲ್ಲೆ ನಡೆಸಿದ ಮಹಿಳೆ ಮತ್ತು ಯುವಕರು ಆಕೆಯ ಸಂಬಂಧಿಕರೇ ಎನ್ನಲಾಗುತ್ತಿದ್ದು ಎಲ್ಲಿ ಘಟನೆ ನಡೆದಿದೆ ಎನ್ನುವ ಬಗ್ಗೆ ಮಾಹಿತಿಯಿಲ್ಲ. ಬಂಟ್ವಾಳ ಪೊಲೀಸರ ಬಳಿ ಈ ಬಗ್ಗೆ ಕೇಳಿದರೆ, ಎಲ್ಲಿ ಆಗಿದೆ ಎನ್ನುವುದು ದೃಢಪಟ್ಟಿಲ್ಲ. ಉಪ್ಪಿನಂಗಡಿ ಬಳಿ ನಡೆದಿರುವ ಘಟನೆ ಎನ್ನುವ ಮಾಹಿತಿಗಳಿವೆ. ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಕೆಲವರ ಪ್ರಕಾರ, ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಸಂಬಂಧಿಕರೇ ಸೇರಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಪೊಲೀಸರು ಸ್ವಯಂಪ್ರೇರಿತ ಕೇಸು ದಾಖಲಿಸಿ, ತನಿಖೆ ನಡೆಸಲು ಮುಂದಾಗಿದ್ದಾರೆ.
Mangalore Muslim woman thrashed by family video goes viral on social media. The police are now investigating the case to know the place of the incident and details. According to some the incident has taken place in Bantwal. It is said she was thrashed for having extra marital affair.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm