ಬ್ರೇಕಿಂಗ್ ನ್ಯೂಸ್
12-12-21 04:29 pm HK Desk news ಕ್ರೈಂ
ನವದೆಹಲಿ, ಡಿ.12 : ಶಾಲಾ ಆವರಣದ ಹೊರಗಡೆ 10ನೇ ತರಗತಿಯ ನಾಲ್ವರು ವಿದ್ಯಾರ್ಥಿಗಳನ್ನು ಅಟ್ಟಾಡಿಸಿ ಚೂರಿಯಿಂದ ಇರಿದ ಘಟನೆ ರಾಜಧಾನಿ ದೆಹಲಿಯಲ್ಲಿ ನಡೆದಿದೆ.
ಪೂರ್ವ ದೆಹಲಿಯ ಮಯೂರ್ ವಿಹಾರ್ ಪ್ರದೇಶದಲ್ಲಿ ಘಟನೆ ನಡೆದಿದ್ದು ಸರ್ವೋದಯ ಬಾಲ ವಿದ್ಯಾಲಯದಲ್ಲಿ 10ನೇ ತರಗತಿ ಪರೀಕ್ಷೆ ಮುಗಿಸಿ ಶಾಲೆಯಿಂದ ಹೊರಬರುತ್ತಿದ್ದ ವಿದ್ಯಾರ್ಥಿಗಳ ಮೇಲೆ ಬೇರೆ ಶಾಲೆಯ ವಿದ್ಯಾರ್ಥಿಗಳ ಗುಂಪು ಅಟ್ಟಾಡಿಸಿ ಚಾಕುವಿನಿಂದ ಇರಿದು ಗಾಯಗೊಳಿಸಿದೆ.
ಗಾಯಾಳುಗಳನ್ನು ಗೌತಮ್, ರೆಹನ್, ಫೈಜಾನ್ ಮತ್ತು ಆಯುಷ್ ಎಂದು ಗುರುತಿಸಲಾಗಿದೆ. ಇವರೆಲ್ಲ ಸರ್ವೋದಯ ಬಾಲ ವಿದ್ಯಾಲಯದಲ್ಲಿ ಪರೀಕ್ಷೆ ಬರೆಯಲು ಹಾಜರಾಗಿದ್ದರು. ಯಾಕಾಗಿ ಈ ಹಲ್ಲೆ ಕೃತ್ಯ ನಡೆಸಿದ್ದಾರೆ ಎನ್ನುವುದು ತಿಳಿದುಬಂದಿಲ್ಲ.
Having just given their 10th standard examinations at Sarvodaya Bal Vidyalaya in East Delhi, the students were leaving the school premises when they were stabbed in a brutal knife attack by students from another school.
27-06-25 10:42 pm
HK News Desk
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
Five Tigers Die Male Mahadeshwara Forest: ಮಲೆ...
27-06-25 02:46 pm
ಹಾಸನದಲ್ಲಿ ಮುಂದುವರೆದ ಹೃದಯಾಘಾತ ಪ್ರಕರಣಗಳು ; 22ರ...
26-06-25 10:37 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
27-06-25 10:59 pm
HK News Desk
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm
Mangalore Police, Stock Market Fraud, Arrest:...
26-06-25 10:49 pm
Varkady, Manjeshwar Crime, Son Kills Mother:...
26-06-25 05:32 pm