ಬ್ರೇಕಿಂಗ್ ನ್ಯೂಸ್
12-12-21 04:29 pm HK Desk news ಕ್ರೈಂ
ನವದೆಹಲಿ, ಡಿ.12 : ಶಾಲಾ ಆವರಣದ ಹೊರಗಡೆ 10ನೇ ತರಗತಿಯ ನಾಲ್ವರು ವಿದ್ಯಾರ್ಥಿಗಳನ್ನು ಅಟ್ಟಾಡಿಸಿ ಚೂರಿಯಿಂದ ಇರಿದ ಘಟನೆ ರಾಜಧಾನಿ ದೆಹಲಿಯಲ್ಲಿ ನಡೆದಿದೆ.
ಪೂರ್ವ ದೆಹಲಿಯ ಮಯೂರ್ ವಿಹಾರ್ ಪ್ರದೇಶದಲ್ಲಿ ಘಟನೆ ನಡೆದಿದ್ದು ಸರ್ವೋದಯ ಬಾಲ ವಿದ್ಯಾಲಯದಲ್ಲಿ 10ನೇ ತರಗತಿ ಪರೀಕ್ಷೆ ಮುಗಿಸಿ ಶಾಲೆಯಿಂದ ಹೊರಬರುತ್ತಿದ್ದ ವಿದ್ಯಾರ್ಥಿಗಳ ಮೇಲೆ ಬೇರೆ ಶಾಲೆಯ ವಿದ್ಯಾರ್ಥಿಗಳ ಗುಂಪು ಅಟ್ಟಾಡಿಸಿ ಚಾಕುವಿನಿಂದ ಇರಿದು ಗಾಯಗೊಳಿಸಿದೆ.
ಗಾಯಾಳುಗಳನ್ನು ಗೌತಮ್, ರೆಹನ್, ಫೈಜಾನ್ ಮತ್ತು ಆಯುಷ್ ಎಂದು ಗುರುತಿಸಲಾಗಿದೆ. ಇವರೆಲ್ಲ ಸರ್ವೋದಯ ಬಾಲ ವಿದ್ಯಾಲಯದಲ್ಲಿ ಪರೀಕ್ಷೆ ಬರೆಯಲು ಹಾಜರಾಗಿದ್ದರು. ಯಾಕಾಗಿ ಈ ಹಲ್ಲೆ ಕೃತ್ಯ ನಡೆಸಿದ್ದಾರೆ ಎನ್ನುವುದು ತಿಳಿದುಬಂದಿಲ್ಲ.
Having just given their 10th standard examinations at Sarvodaya Bal Vidyalaya in East Delhi, the students were leaving the school premises when they were stabbed in a brutal knife attack by students from another school.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm