ಬ್ರೇಕಿಂಗ್ ನ್ಯೂಸ್
12-12-21 04:29 pm HK Desk news ಕ್ರೈಂ
ನವದೆಹಲಿ, ಡಿ.12 : ಶಾಲಾ ಆವರಣದ ಹೊರಗಡೆ 10ನೇ ತರಗತಿಯ ನಾಲ್ವರು ವಿದ್ಯಾರ್ಥಿಗಳನ್ನು ಅಟ್ಟಾಡಿಸಿ ಚೂರಿಯಿಂದ ಇರಿದ ಘಟನೆ ರಾಜಧಾನಿ ದೆಹಲಿಯಲ್ಲಿ ನಡೆದಿದೆ.
ಪೂರ್ವ ದೆಹಲಿಯ ಮಯೂರ್ ವಿಹಾರ್ ಪ್ರದೇಶದಲ್ಲಿ ಘಟನೆ ನಡೆದಿದ್ದು ಸರ್ವೋದಯ ಬಾಲ ವಿದ್ಯಾಲಯದಲ್ಲಿ 10ನೇ ತರಗತಿ ಪರೀಕ್ಷೆ ಮುಗಿಸಿ ಶಾಲೆಯಿಂದ ಹೊರಬರುತ್ತಿದ್ದ ವಿದ್ಯಾರ್ಥಿಗಳ ಮೇಲೆ ಬೇರೆ ಶಾಲೆಯ ವಿದ್ಯಾರ್ಥಿಗಳ ಗುಂಪು ಅಟ್ಟಾಡಿಸಿ ಚಾಕುವಿನಿಂದ ಇರಿದು ಗಾಯಗೊಳಿಸಿದೆ.
ಗಾಯಾಳುಗಳನ್ನು ಗೌತಮ್, ರೆಹನ್, ಫೈಜಾನ್ ಮತ್ತು ಆಯುಷ್ ಎಂದು ಗುರುತಿಸಲಾಗಿದೆ. ಇವರೆಲ್ಲ ಸರ್ವೋದಯ ಬಾಲ ವಿದ್ಯಾಲಯದಲ್ಲಿ ಪರೀಕ್ಷೆ ಬರೆಯಲು ಹಾಜರಾಗಿದ್ದರು. ಯಾಕಾಗಿ ಈ ಹಲ್ಲೆ ಕೃತ್ಯ ನಡೆಸಿದ್ದಾರೆ ಎನ್ನುವುದು ತಿಳಿದುಬಂದಿಲ್ಲ.
Having just given their 10th standard examinations at Sarvodaya Bal Vidyalaya in East Delhi, the students were leaving the school premises when they were stabbed in a brutal knife attack by students from another school.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am