ಬ್ರೇಕಿಂಗ್ ನ್ಯೂಸ್
12-12-21 08:13 pm HK Desk news ಕ್ರೈಂ
ಬಂಟ್ವಾಳ, ಡಿ.12 : ಮುಸ್ಲಿಂ ಮಹಿಳೆಯೊಬ್ಬರಿಗೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿ ವ್ಯಕ್ತಿಯೊಬ್ಬರ ದೂರಿನಂತೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾವಳಕಟ್ಟೆ ನಿವಾಸಿ ಅಬ್ದುಲ್ ರಹಿಮಾನ್ ಎಂಬವರು ದೂರು ನೀಡಿದ್ದಾರೆ. ತನ್ನ ಪತ್ನಿ ಹಸೀನಾ ಮತ್ತು ಅಫ್ರಿದ್ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ. ಅಬ್ದುಲ್ ರಹಿಮಾನ್ ಉಪ್ಪಿನಂಗಡಿಯ ಮಠದಲ್ಲಿ ಗುಜರಿ ಅಂಗಡಿ ಹೊಂದಿದ್ದು ಅದರ ಪಕ್ಕದ ಕಟ್ಟಡ ಒಂದರಲ್ಲಿ ನ.21 ರಂದು ಮಹಿಳೆಯ ಮೇಲೆ ಹಲ್ಲೆ ನಡೆಸಲಾಗಿತ್ತು. ಹಲ್ಲೆ ಘಟನೆಯ ವಿಡಿಯೋ ಇಂದು ವೈರಲ್ ಆಗಿತ್ತು.

ಅಬ್ದುಲ್ ರಹಮಾನ್ ಅವರ ಪರಿಚಯದ ಮಹಿಳೆ ಮನೆಯೊಂದಕ್ಕೆ ಬಂದಿದ್ದು ಅಲ್ಲಿದ್ದಾಗ, ಅಬ್ದುಲ್ ಅವರ ಪತ್ನಿ ಹಸೀನಾ ಮತ್ತು ಇನ್ನಿತರ ಯುವಕರು ಬಂದು ಹಲ್ಲೆ ನಡೆಸಿದ್ದರು. ಹಸೀನಾ, ನನ್ನ ಗಂಡನ ಜೊತೆಗೆ ನಿನಗೇನು ಕೆಲಸ ಎಂದು ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿದ್ದರು.

ಚಾಲಕ ಅಫ್ರಿದಿ ಎಂಬ ಯುವಕ ಪ್ಲಾಸ್ಟಿಕ್ ಪೈಪ್ ನಲ್ಲಿ ಹೊಡೆದು ಹಲ್ಲೆ ನಡೆಸಿದ್ದರು. ಮುಂದಕ್ಕೆ ನೀನು ಇಲ್ಲಿಗೆ ಬಂದಲ್ಲಿ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದರು. ಘಟನೆ ಬಗ್ಗೆ ಅಬ್ದುಲ್ ರಹಿಮಾನ್ ಡಿ.12 ರಂದು ಉಪ್ಪಿನಂಗಡಿ ಠಾಣೆಯಲ್ಲಿ ದೂರು ನೀಡಿದ್ದು ಅವರ ಪತ್ನಿ ಹಸೀನಾ ಮತ್ತು ಅಫ್ರಿದಿ ಎಂಬವರ ವಿರುದ್ಧ ಸೆಕ್ಷನ್ 323, 324, 504 ಹಾಗೂ 506 ಅಡಿ ದೂರು ದಾಖಲಾಗಿದೆ.
Muslim woman thrashed by family video goes viral on social media. Husband files complaint against wife at Uppinangady station in Mangalore.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am