ಬ್ರೇಕಿಂಗ್ ನ್ಯೂಸ್
12-12-21 08:13 pm HK Desk news ಕ್ರೈಂ
ಬಂಟ್ವಾಳ, ಡಿ.12 : ಮುಸ್ಲಿಂ ಮಹಿಳೆಯೊಬ್ಬರಿಗೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿ ವ್ಯಕ್ತಿಯೊಬ್ಬರ ದೂರಿನಂತೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾವಳಕಟ್ಟೆ ನಿವಾಸಿ ಅಬ್ದುಲ್ ರಹಿಮಾನ್ ಎಂಬವರು ದೂರು ನೀಡಿದ್ದಾರೆ. ತನ್ನ ಪತ್ನಿ ಹಸೀನಾ ಮತ್ತು ಅಫ್ರಿದ್ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ. ಅಬ್ದುಲ್ ರಹಿಮಾನ್ ಉಪ್ಪಿನಂಗಡಿಯ ಮಠದಲ್ಲಿ ಗುಜರಿ ಅಂಗಡಿ ಹೊಂದಿದ್ದು ಅದರ ಪಕ್ಕದ ಕಟ್ಟಡ ಒಂದರಲ್ಲಿ ನ.21 ರಂದು ಮಹಿಳೆಯ ಮೇಲೆ ಹಲ್ಲೆ ನಡೆಸಲಾಗಿತ್ತು. ಹಲ್ಲೆ ಘಟನೆಯ ವಿಡಿಯೋ ಇಂದು ವೈರಲ್ ಆಗಿತ್ತು.

ಅಬ್ದುಲ್ ರಹಮಾನ್ ಅವರ ಪರಿಚಯದ ಮಹಿಳೆ ಮನೆಯೊಂದಕ್ಕೆ ಬಂದಿದ್ದು ಅಲ್ಲಿದ್ದಾಗ, ಅಬ್ದುಲ್ ಅವರ ಪತ್ನಿ ಹಸೀನಾ ಮತ್ತು ಇನ್ನಿತರ ಯುವಕರು ಬಂದು ಹಲ್ಲೆ ನಡೆಸಿದ್ದರು. ಹಸೀನಾ, ನನ್ನ ಗಂಡನ ಜೊತೆಗೆ ನಿನಗೇನು ಕೆಲಸ ಎಂದು ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿದ್ದರು.

ಚಾಲಕ ಅಫ್ರಿದಿ ಎಂಬ ಯುವಕ ಪ್ಲಾಸ್ಟಿಕ್ ಪೈಪ್ ನಲ್ಲಿ ಹೊಡೆದು ಹಲ್ಲೆ ನಡೆಸಿದ್ದರು. ಮುಂದಕ್ಕೆ ನೀನು ಇಲ್ಲಿಗೆ ಬಂದಲ್ಲಿ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದರು. ಘಟನೆ ಬಗ್ಗೆ ಅಬ್ದುಲ್ ರಹಿಮಾನ್ ಡಿ.12 ರಂದು ಉಪ್ಪಿನಂಗಡಿ ಠಾಣೆಯಲ್ಲಿ ದೂರು ನೀಡಿದ್ದು ಅವರ ಪತ್ನಿ ಹಸೀನಾ ಮತ್ತು ಅಫ್ರಿದಿ ಎಂಬವರ ವಿರುದ್ಧ ಸೆಕ್ಷನ್ 323, 324, 504 ಹಾಗೂ 506 ಅಡಿ ದೂರು ದಾಖಲಾಗಿದೆ.
Muslim woman thrashed by family video goes viral on social media. Husband files complaint against wife at Uppinangady station in Mangalore.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm