ಬ್ರೇಕಿಂಗ್ ನ್ಯೂಸ್
12-12-21 08:13 pm HK Desk news ಕ್ರೈಂ
ಬಂಟ್ವಾಳ, ಡಿ.12 : ಮುಸ್ಲಿಂ ಮಹಿಳೆಯೊಬ್ಬರಿಗೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿ ವ್ಯಕ್ತಿಯೊಬ್ಬರ ದೂರಿನಂತೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾವಳಕಟ್ಟೆ ನಿವಾಸಿ ಅಬ್ದುಲ್ ರಹಿಮಾನ್ ಎಂಬವರು ದೂರು ನೀಡಿದ್ದಾರೆ. ತನ್ನ ಪತ್ನಿ ಹಸೀನಾ ಮತ್ತು ಅಫ್ರಿದ್ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ. ಅಬ್ದುಲ್ ರಹಿಮಾನ್ ಉಪ್ಪಿನಂಗಡಿಯ ಮಠದಲ್ಲಿ ಗುಜರಿ ಅಂಗಡಿ ಹೊಂದಿದ್ದು ಅದರ ಪಕ್ಕದ ಕಟ್ಟಡ ಒಂದರಲ್ಲಿ ನ.21 ರಂದು ಮಹಿಳೆಯ ಮೇಲೆ ಹಲ್ಲೆ ನಡೆಸಲಾಗಿತ್ತು. ಹಲ್ಲೆ ಘಟನೆಯ ವಿಡಿಯೋ ಇಂದು ವೈರಲ್ ಆಗಿತ್ತು.

ಅಬ್ದುಲ್ ರಹಮಾನ್ ಅವರ ಪರಿಚಯದ ಮಹಿಳೆ ಮನೆಯೊಂದಕ್ಕೆ ಬಂದಿದ್ದು ಅಲ್ಲಿದ್ದಾಗ, ಅಬ್ದುಲ್ ಅವರ ಪತ್ನಿ ಹಸೀನಾ ಮತ್ತು ಇನ್ನಿತರ ಯುವಕರು ಬಂದು ಹಲ್ಲೆ ನಡೆಸಿದ್ದರು. ಹಸೀನಾ, ನನ್ನ ಗಂಡನ ಜೊತೆಗೆ ನಿನಗೇನು ಕೆಲಸ ಎಂದು ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿದ್ದರು.

ಚಾಲಕ ಅಫ್ರಿದಿ ಎಂಬ ಯುವಕ ಪ್ಲಾಸ್ಟಿಕ್ ಪೈಪ್ ನಲ್ಲಿ ಹೊಡೆದು ಹಲ್ಲೆ ನಡೆಸಿದ್ದರು. ಮುಂದಕ್ಕೆ ನೀನು ಇಲ್ಲಿಗೆ ಬಂದಲ್ಲಿ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದರು. ಘಟನೆ ಬಗ್ಗೆ ಅಬ್ದುಲ್ ರಹಿಮಾನ್ ಡಿ.12 ರಂದು ಉಪ್ಪಿನಂಗಡಿ ಠಾಣೆಯಲ್ಲಿ ದೂರು ನೀಡಿದ್ದು ಅವರ ಪತ್ನಿ ಹಸೀನಾ ಮತ್ತು ಅಫ್ರಿದಿ ಎಂಬವರ ವಿರುದ್ಧ ಸೆಕ್ಷನ್ 323, 324, 504 ಹಾಗೂ 506 ಅಡಿ ದೂರು ದಾಖಲಾಗಿದೆ.
Muslim woman thrashed by family video goes viral on social media. Husband files complaint against wife at Uppinangady station in Mangalore.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm