ಬ್ರೇಕಿಂಗ್ ನ್ಯೂಸ್
12-12-21 08:13 pm HK Desk news ಕ್ರೈಂ
ಬಂಟ್ವಾಳ, ಡಿ.12 : ಮುಸ್ಲಿಂ ಮಹಿಳೆಯೊಬ್ಬರಿಗೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿ ವ್ಯಕ್ತಿಯೊಬ್ಬರ ದೂರಿನಂತೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾವಳಕಟ್ಟೆ ನಿವಾಸಿ ಅಬ್ದುಲ್ ರಹಿಮಾನ್ ಎಂಬವರು ದೂರು ನೀಡಿದ್ದಾರೆ. ತನ್ನ ಪತ್ನಿ ಹಸೀನಾ ಮತ್ತು ಅಫ್ರಿದ್ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ. ಅಬ್ದುಲ್ ರಹಿಮಾನ್ ಉಪ್ಪಿನಂಗಡಿಯ ಮಠದಲ್ಲಿ ಗುಜರಿ ಅಂಗಡಿ ಹೊಂದಿದ್ದು ಅದರ ಪಕ್ಕದ ಕಟ್ಟಡ ಒಂದರಲ್ಲಿ ನ.21 ರಂದು ಮಹಿಳೆಯ ಮೇಲೆ ಹಲ್ಲೆ ನಡೆಸಲಾಗಿತ್ತು. ಹಲ್ಲೆ ಘಟನೆಯ ವಿಡಿಯೋ ಇಂದು ವೈರಲ್ ಆಗಿತ್ತು.

ಅಬ್ದುಲ್ ರಹಮಾನ್ ಅವರ ಪರಿಚಯದ ಮಹಿಳೆ ಮನೆಯೊಂದಕ್ಕೆ ಬಂದಿದ್ದು ಅಲ್ಲಿದ್ದಾಗ, ಅಬ್ದುಲ್ ಅವರ ಪತ್ನಿ ಹಸೀನಾ ಮತ್ತು ಇನ್ನಿತರ ಯುವಕರು ಬಂದು ಹಲ್ಲೆ ನಡೆಸಿದ್ದರು. ಹಸೀನಾ, ನನ್ನ ಗಂಡನ ಜೊತೆಗೆ ನಿನಗೇನು ಕೆಲಸ ಎಂದು ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿದ್ದರು.

ಚಾಲಕ ಅಫ್ರಿದಿ ಎಂಬ ಯುವಕ ಪ್ಲಾಸ್ಟಿಕ್ ಪೈಪ್ ನಲ್ಲಿ ಹೊಡೆದು ಹಲ್ಲೆ ನಡೆಸಿದ್ದರು. ಮುಂದಕ್ಕೆ ನೀನು ಇಲ್ಲಿಗೆ ಬಂದಲ್ಲಿ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದರು. ಘಟನೆ ಬಗ್ಗೆ ಅಬ್ದುಲ್ ರಹಿಮಾನ್ ಡಿ.12 ರಂದು ಉಪ್ಪಿನಂಗಡಿ ಠಾಣೆಯಲ್ಲಿ ದೂರು ನೀಡಿದ್ದು ಅವರ ಪತ್ನಿ ಹಸೀನಾ ಮತ್ತು ಅಫ್ರಿದಿ ಎಂಬವರ ವಿರುದ್ಧ ಸೆಕ್ಷನ್ 323, 324, 504 ಹಾಗೂ 506 ಅಡಿ ದೂರು ದಾಖಲಾಗಿದೆ.
Muslim woman thrashed by family video goes viral on social media. Husband files complaint against wife at Uppinangady station in Mangalore.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm