ಬ್ರೇಕಿಂಗ್ ನ್ಯೂಸ್
12-12-21 08:13 pm HK Desk news ಕ್ರೈಂ
ಬಂಟ್ವಾಳ, ಡಿ.12 : ಮುಸ್ಲಿಂ ಮಹಿಳೆಯೊಬ್ಬರಿಗೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿ ವ್ಯಕ್ತಿಯೊಬ್ಬರ ದೂರಿನಂತೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾವಳಕಟ್ಟೆ ನಿವಾಸಿ ಅಬ್ದುಲ್ ರಹಿಮಾನ್ ಎಂಬವರು ದೂರು ನೀಡಿದ್ದಾರೆ. ತನ್ನ ಪತ್ನಿ ಹಸೀನಾ ಮತ್ತು ಅಫ್ರಿದ್ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ. ಅಬ್ದುಲ್ ರಹಿಮಾನ್ ಉಪ್ಪಿನಂಗಡಿಯ ಮಠದಲ್ಲಿ ಗುಜರಿ ಅಂಗಡಿ ಹೊಂದಿದ್ದು ಅದರ ಪಕ್ಕದ ಕಟ್ಟಡ ಒಂದರಲ್ಲಿ ನ.21 ರಂದು ಮಹಿಳೆಯ ಮೇಲೆ ಹಲ್ಲೆ ನಡೆಸಲಾಗಿತ್ತು. ಹಲ್ಲೆ ಘಟನೆಯ ವಿಡಿಯೋ ಇಂದು ವೈರಲ್ ಆಗಿತ್ತು.

ಅಬ್ದುಲ್ ರಹಮಾನ್ ಅವರ ಪರಿಚಯದ ಮಹಿಳೆ ಮನೆಯೊಂದಕ್ಕೆ ಬಂದಿದ್ದು ಅಲ್ಲಿದ್ದಾಗ, ಅಬ್ದುಲ್ ಅವರ ಪತ್ನಿ ಹಸೀನಾ ಮತ್ತು ಇನ್ನಿತರ ಯುವಕರು ಬಂದು ಹಲ್ಲೆ ನಡೆಸಿದ್ದರು. ಹಸೀನಾ, ನನ್ನ ಗಂಡನ ಜೊತೆಗೆ ನಿನಗೇನು ಕೆಲಸ ಎಂದು ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿದ್ದರು.

ಚಾಲಕ ಅಫ್ರಿದಿ ಎಂಬ ಯುವಕ ಪ್ಲಾಸ್ಟಿಕ್ ಪೈಪ್ ನಲ್ಲಿ ಹೊಡೆದು ಹಲ್ಲೆ ನಡೆಸಿದ್ದರು. ಮುಂದಕ್ಕೆ ನೀನು ಇಲ್ಲಿಗೆ ಬಂದಲ್ಲಿ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದರು. ಘಟನೆ ಬಗ್ಗೆ ಅಬ್ದುಲ್ ರಹಿಮಾನ್ ಡಿ.12 ರಂದು ಉಪ್ಪಿನಂಗಡಿ ಠಾಣೆಯಲ್ಲಿ ದೂರು ನೀಡಿದ್ದು ಅವರ ಪತ್ನಿ ಹಸೀನಾ ಮತ್ತು ಅಫ್ರಿದಿ ಎಂಬವರ ವಿರುದ್ಧ ಸೆಕ್ಷನ್ 323, 324, 504 ಹಾಗೂ 506 ಅಡಿ ದೂರು ದಾಖಲಾಗಿದೆ.
Muslim woman thrashed by family video goes viral on social media. Husband files complaint against wife at Uppinangady station in Mangalore.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm