ಬ್ರೇಕಿಂಗ್ ನ್ಯೂಸ್
14-12-21 12:20 pm HK Desk news ಕ್ರೈಂ
ಬೆಂಗಳೂರು, ಡಿ.14 : ಗಂಡ – ಹೆಂಡತಿ ನಡುವಿನ ಜಗಳದಲ್ಲಿ ಸಣ್ಣ ಮಗು ಪ್ರಾಣವನ್ನೇ ಬಿಟ್ಟಿದೆ. ಪತ್ನಿ ಮೇಲಿನ ಸಿಟ್ಟಿನಲ್ಲಿ ತಂದೆಯೇ ತನ್ನ 10 ವರ್ಷ ಪ್ರಾಯದ ಮಗುವನ್ನು ನೀರು ತುಂಬಿದ್ದ ಸಂಪ್ ಹೊಂಡಕ್ಕೆ ಎಸೆದು ನೇಣಿಗೆ ಶರಣಾಗಿರುವ ಘಟನೆ ಸಂಪಂಗಿರಾಮ ನಗರದಲ್ಲಿ ನಡೆದಿದೆ.
ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದ ಸುರೇಶ್ 15 ವರ್ಷಗಳ ಹಿಂದೆ ಲಕ್ಷ್ಮೀ ಎಂಬಾಕೆಯನ್ನು ಮದುವೆಯಾಗಿದ್ದು, ಮಗು ಕೂಡ ಆಗಿತ್ತು. ಆದರೆ ಮಗು ಬೆಳೆಯುತ್ತಿದ್ದಂತೆ ಬುದ್ಧಿಮಾಂದ್ಯ ಆಗಿದ್ದು, ಸಹಜ ಬೆಳವಣಿಗೆಯಿಂದ ವಂಚಿತವಾಗಿತ್ತು. ಆದರೆ, ಇದೇ ವೇಳೆ ಬೆನ್ನು ನೋವಿಗೆ ತುತ್ತಾದ ಸುರೇಶ್ ಕೆಲಸ ಮಾಡಲು ಸಾಧ್ಯವಾಗದ ಸ್ಥಿತಿಗೆ ಒಳಗಾಗಿದ್ದ. ಮಗ ಉದಯ್ ಸಾಯಿರಾಂ ಚಿಕಿತ್ಸೆಗೆ ಖರ್ಚು ಮಾಡಲು ಸಾಧ್ಯವಾಗದ ಕಾರಣ, ಇದೇ ವಿಚಾರದಲ್ಲಿ ಪತಿ- ಪತ್ನಿಯ ಮಧ್ಯೆ ಜಗಳ ಆಗುತ್ತಿತ್ತು.
ಸೋಮವಾರ ಬೆಳಗ್ಗೆ ಪತ್ನಿ ಇನ್ನೂ ಎದ್ದೇಳದೇ ಇರುವಾಗಲೇ ಮಗುವನ್ನು ಎತ್ತಿಕೊಂಡು ಹೋಗಿದ್ದ ಸುರೇಶ್, ಹತ್ತು ವರ್ಷದ ಮಗುವನ್ನು ನೀರಿನ ಸಂಪ್ ಗೆ ಬಿಸಾಡಿ ತೆರಳಿದ್ದ. ಆನಂತರ ಶೇಷಾದ್ರಿಪುರಂ ರೈಲ್ವೇ ಹಳಿಯ ಬಳಿ ತೆರಳಿ, ಅಲ್ಲಿ ನೇಣಿಗೆ ಶರಣಾಗಿದ್ದ. ಪತ್ನಿ ಲಕ್ಷ್ಮಿ ಎದ್ದು ನೋಡಿದಾಗ, ಮಗು ಕಾಣಿಸದೇ ಇದ್ದುದರಿಂದ ಹುಡುಕಾಟ ನಡೆಸಿದ್ದಾಳೆ. ಪತಿಯೂ ಇರದೇ ಇದ್ದರಿಂದ ಪೊಲೀಸರಿಗೆ ಮಾಹಿತಿ ನೀಡಿದ್ದಳು.
ಬಳಿಕ ಹುಡುಕಾಟ ನಡೆಸಿದಾಗ, ನೀರಿನ ಸಂಪ್ ನಲ್ಲಿ ಮಗುವಿನ ಶವ ಕಂಡುಬಂದಿದೆ. ಪೊಲೀಸರು ಶೇಷಾದ್ರಿಪುರಂ ಬಳಿ ಸುರೇಶ್ ನೇಣು ಬಿಗಿದ ರೀತಿಯಲ್ಲಿ ಕಂಡುಬಂದಿದ್ದನ್ನು ಪತ್ತೆ ಮಾಡಿದ್ದಾರೆ. ಘಟನೆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A man ended his life after killing his 10-year-old specially-abled son as a fallout of some domestic dispute in Sampangiramnagar locality of Bengaluru, police said on Tuesday. According to police, Suresh (40) an auto driver and had married Lakshmi 15 years ago. The couple was dejected as their son was specially-abled.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am