ಬ್ರೇಕಿಂಗ್ ನ್ಯೂಸ್
14-12-21 12:20 pm HK Desk news ಕ್ರೈಂ
ಬೆಂಗಳೂರು, ಡಿ.14 : ಗಂಡ – ಹೆಂಡತಿ ನಡುವಿನ ಜಗಳದಲ್ಲಿ ಸಣ್ಣ ಮಗು ಪ್ರಾಣವನ್ನೇ ಬಿಟ್ಟಿದೆ. ಪತ್ನಿ ಮೇಲಿನ ಸಿಟ್ಟಿನಲ್ಲಿ ತಂದೆಯೇ ತನ್ನ 10 ವರ್ಷ ಪ್ರಾಯದ ಮಗುವನ್ನು ನೀರು ತುಂಬಿದ್ದ ಸಂಪ್ ಹೊಂಡಕ್ಕೆ ಎಸೆದು ನೇಣಿಗೆ ಶರಣಾಗಿರುವ ಘಟನೆ ಸಂಪಂಗಿರಾಮ ನಗರದಲ್ಲಿ ನಡೆದಿದೆ.
ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದ ಸುರೇಶ್ 15 ವರ್ಷಗಳ ಹಿಂದೆ ಲಕ್ಷ್ಮೀ ಎಂಬಾಕೆಯನ್ನು ಮದುವೆಯಾಗಿದ್ದು, ಮಗು ಕೂಡ ಆಗಿತ್ತು. ಆದರೆ ಮಗು ಬೆಳೆಯುತ್ತಿದ್ದಂತೆ ಬುದ್ಧಿಮಾಂದ್ಯ ಆಗಿದ್ದು, ಸಹಜ ಬೆಳವಣಿಗೆಯಿಂದ ವಂಚಿತವಾಗಿತ್ತು. ಆದರೆ, ಇದೇ ವೇಳೆ ಬೆನ್ನು ನೋವಿಗೆ ತುತ್ತಾದ ಸುರೇಶ್ ಕೆಲಸ ಮಾಡಲು ಸಾಧ್ಯವಾಗದ ಸ್ಥಿತಿಗೆ ಒಳಗಾಗಿದ್ದ. ಮಗ ಉದಯ್ ಸಾಯಿರಾಂ ಚಿಕಿತ್ಸೆಗೆ ಖರ್ಚು ಮಾಡಲು ಸಾಧ್ಯವಾಗದ ಕಾರಣ, ಇದೇ ವಿಚಾರದಲ್ಲಿ ಪತಿ- ಪತ್ನಿಯ ಮಧ್ಯೆ ಜಗಳ ಆಗುತ್ತಿತ್ತು.
ಸೋಮವಾರ ಬೆಳಗ್ಗೆ ಪತ್ನಿ ಇನ್ನೂ ಎದ್ದೇಳದೇ ಇರುವಾಗಲೇ ಮಗುವನ್ನು ಎತ್ತಿಕೊಂಡು ಹೋಗಿದ್ದ ಸುರೇಶ್, ಹತ್ತು ವರ್ಷದ ಮಗುವನ್ನು ನೀರಿನ ಸಂಪ್ ಗೆ ಬಿಸಾಡಿ ತೆರಳಿದ್ದ. ಆನಂತರ ಶೇಷಾದ್ರಿಪುರಂ ರೈಲ್ವೇ ಹಳಿಯ ಬಳಿ ತೆರಳಿ, ಅಲ್ಲಿ ನೇಣಿಗೆ ಶರಣಾಗಿದ್ದ. ಪತ್ನಿ ಲಕ್ಷ್ಮಿ ಎದ್ದು ನೋಡಿದಾಗ, ಮಗು ಕಾಣಿಸದೇ ಇದ್ದುದರಿಂದ ಹುಡುಕಾಟ ನಡೆಸಿದ್ದಾಳೆ. ಪತಿಯೂ ಇರದೇ ಇದ್ದರಿಂದ ಪೊಲೀಸರಿಗೆ ಮಾಹಿತಿ ನೀಡಿದ್ದಳು.
ಬಳಿಕ ಹುಡುಕಾಟ ನಡೆಸಿದಾಗ, ನೀರಿನ ಸಂಪ್ ನಲ್ಲಿ ಮಗುವಿನ ಶವ ಕಂಡುಬಂದಿದೆ. ಪೊಲೀಸರು ಶೇಷಾದ್ರಿಪುರಂ ಬಳಿ ಸುರೇಶ್ ನೇಣು ಬಿಗಿದ ರೀತಿಯಲ್ಲಿ ಕಂಡುಬಂದಿದ್ದನ್ನು ಪತ್ತೆ ಮಾಡಿದ್ದಾರೆ. ಘಟನೆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A man ended his life after killing his 10-year-old specially-abled son as a fallout of some domestic dispute in Sampangiramnagar locality of Bengaluru, police said on Tuesday. According to police, Suresh (40) an auto driver and had married Lakshmi 15 years ago. The couple was dejected as their son was specially-abled.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm