ಬ್ರೇಕಿಂಗ್ ನ್ಯೂಸ್
14-12-21 01:22 pm HK Desk news ಕ್ರೈಂ
ಮಂಗಳೂರು, ಡಿ.14 : ಚಿನ್ನವನ್ನು ಸ್ಟೀರಿಯೊ ಕೇಬಲ್, ರಾಡ್ ಒಳಗೆ ತುಂಬಿಸಿಕೊಂಡು ಅಕ್ರಮವಾಗಿ ವಿದೇಶದಿಂದ ಆಗಮಿಸುತ್ತಿದ್ದ ಕಾಸರಗೋಡು ಮೂಲದ ವ್ಯಕ್ತಿಯನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಆರೋಪಿ ಡಿಸೆಂಬರ್ 13 ರಂದು ರಾತ್ರಿ ಶಾರ್ಜಾದಿಂದ ಮಂಗಳೂರಿಗೆ ಇಂಡಿಗೋ ವಿಮಾನದಲ್ಲಿ ಬಂದಿದ್ದ. ಅಧಿಕಾರಿಗಳು ತಪಾಸಣೆ ನಡೆಸಿದಾಗ ಸಂಶಯ ಕಂಡುಬಂದಿದ್ದು ಆತನಲ್ಲಿದ್ದ ಬ್ಯಾಗ್ ಇನ್ನಿತರ ಪರಿಕರಗಳನ್ನು ಸೂಕ್ಷ್ಮವಾಗಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ, ಕಸ್ಟಮ್ ಅಧಿಕಾರಿಗಳಿಗೆ 16.79 ಲಕ್ಷ ರೂ. ಮೌಲ್ಯದ 338 ಗ್ರಾಂ ಅಕ್ರಮ ಚಿನ್ನ ಪತ್ತೆಯಾಗಿದ್ದು ವಶಕ್ಕೆ ಪಡೆದಿದ್ದಾರೆ.
ವಿದೇಶದಲ್ಲಿ ಕಡಿಮೆ ದರಕ್ಕೆ ಸಿಗುವ ಚಿನ್ನವನ್ನು ಆರೋಪಿ ಮೆಟಾಲಿಕ್ ರಾಡ್, ಸ್ಟಿರಿಯೊ ಕೇಬಲ್, ಬರ್ನರ್ ಸ್ಟ್ಯಾಂಡ್, ಕ್ಯಾಂಡಲ್ ಹೋಲ್ಡರ್ ಸ್ಟ್ಯಾಂಡ್ಗಳಲ್ಲಿ ಅಡಗಿಸಿಟ್ಟು ತಂದಿದ್ದ. ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿದ್ದ ಕಾಸರಗೋಡು ಮೂಲದ ವ್ಯಕ್ತಿಯನ್ನು ಕಸ್ಟಮ್ ಅಧಿಕಾರಿಗಳು ಚಿನ್ನ ಸಮೇತ ವಶಕ್ಕೆ ಪಡೆದಿದ್ದಾರೆ.
Customs officials at the international airport in the city confiscated 338 grams of gold worth Rs 16,79,860 from a passenger who arrived from Sharjah to the city on Monday December 13. The arrested person is a resident of Kasargod in Kerala. He arrived via Indigo flight
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am