ಬ್ರೇಕಿಂಗ್ ನ್ಯೂಸ್
14-12-21 01:22 pm HK Desk news ಕ್ರೈಂ
ಮಂಗಳೂರು, ಡಿ.14 : ಚಿನ್ನವನ್ನು ಸ್ಟೀರಿಯೊ ಕೇಬಲ್, ರಾಡ್ ಒಳಗೆ ತುಂಬಿಸಿಕೊಂಡು ಅಕ್ರಮವಾಗಿ ವಿದೇಶದಿಂದ ಆಗಮಿಸುತ್ತಿದ್ದ ಕಾಸರಗೋಡು ಮೂಲದ ವ್ಯಕ್ತಿಯನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಆರೋಪಿ ಡಿಸೆಂಬರ್ 13 ರಂದು ರಾತ್ರಿ ಶಾರ್ಜಾದಿಂದ ಮಂಗಳೂರಿಗೆ ಇಂಡಿಗೋ ವಿಮಾನದಲ್ಲಿ ಬಂದಿದ್ದ. ಅಧಿಕಾರಿಗಳು ತಪಾಸಣೆ ನಡೆಸಿದಾಗ ಸಂಶಯ ಕಂಡುಬಂದಿದ್ದು ಆತನಲ್ಲಿದ್ದ ಬ್ಯಾಗ್ ಇನ್ನಿತರ ಪರಿಕರಗಳನ್ನು ಸೂಕ್ಷ್ಮವಾಗಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ, ಕಸ್ಟಮ್ ಅಧಿಕಾರಿಗಳಿಗೆ 16.79 ಲಕ್ಷ ರೂ. ಮೌಲ್ಯದ 338 ಗ್ರಾಂ ಅಕ್ರಮ ಚಿನ್ನ ಪತ್ತೆಯಾಗಿದ್ದು ವಶಕ್ಕೆ ಪಡೆದಿದ್ದಾರೆ.
ವಿದೇಶದಲ್ಲಿ ಕಡಿಮೆ ದರಕ್ಕೆ ಸಿಗುವ ಚಿನ್ನವನ್ನು ಆರೋಪಿ ಮೆಟಾಲಿಕ್ ರಾಡ್, ಸ್ಟಿರಿಯೊ ಕೇಬಲ್, ಬರ್ನರ್ ಸ್ಟ್ಯಾಂಡ್, ಕ್ಯಾಂಡಲ್ ಹೋಲ್ಡರ್ ಸ್ಟ್ಯಾಂಡ್ಗಳಲ್ಲಿ ಅಡಗಿಸಿಟ್ಟು ತಂದಿದ್ದ. ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿದ್ದ ಕಾಸರಗೋಡು ಮೂಲದ ವ್ಯಕ್ತಿಯನ್ನು ಕಸ್ಟಮ್ ಅಧಿಕಾರಿಗಳು ಚಿನ್ನ ಸಮೇತ ವಶಕ್ಕೆ ಪಡೆದಿದ್ದಾರೆ.
Customs officials at the international airport in the city confiscated 338 grams of gold worth Rs 16,79,860 from a passenger who arrived from Sharjah to the city on Monday December 13. The arrested person is a resident of Kasargod in Kerala. He arrived via Indigo flight
28-07-25 11:07 am
HK News Desk
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
28-07-25 11:07 pm
HK News Desk
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
28-07-25 10:41 pm
Mangalore Correspondent
Mangalore Remona Pereira, Golden Book of Wor...
28-07-25 09:40 pm
ಪಡ್ರೆ ಧೂಮಾವತಿ ಕ್ಷೇತ್ರಕ್ಕೆ ಅಪಪ್ರಚಾರ ಮಾಡುತ್ತಿರು...
28-07-25 05:39 pm
Dharmasthala Case, SIT Witness at Netravati R...
28-07-25 03:53 pm
ಕಾಸಿಲ್ಲದೇ ಕನ್ಯಾಕುಮಾರಿ ಯಾತ್ರೆ ; ಜನಮನ ಸೆಳೆದ ಮಂಗ...
28-07-25 01:14 pm
28-07-25 11:20 pm
Mangalore Correspondent
Mangalore Roshan Saldanha; Fraud Case, High c...
27-07-25 08:39 pm
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm