ಬ್ರೇಕಿಂಗ್ ನ್ಯೂಸ್
14-12-21 01:22 pm HK Desk news ಕ್ರೈಂ
ಮಂಗಳೂರು, ಡಿ.14 : ಚಿನ್ನವನ್ನು ಸ್ಟೀರಿಯೊ ಕೇಬಲ್, ರಾಡ್ ಒಳಗೆ ತುಂಬಿಸಿಕೊಂಡು ಅಕ್ರಮವಾಗಿ ವಿದೇಶದಿಂದ ಆಗಮಿಸುತ್ತಿದ್ದ ಕಾಸರಗೋಡು ಮೂಲದ ವ್ಯಕ್ತಿಯನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಆರೋಪಿ ಡಿಸೆಂಬರ್ 13 ರಂದು ರಾತ್ರಿ ಶಾರ್ಜಾದಿಂದ ಮಂಗಳೂರಿಗೆ ಇಂಡಿಗೋ ವಿಮಾನದಲ್ಲಿ ಬಂದಿದ್ದ. ಅಧಿಕಾರಿಗಳು ತಪಾಸಣೆ ನಡೆಸಿದಾಗ ಸಂಶಯ ಕಂಡುಬಂದಿದ್ದು ಆತನಲ್ಲಿದ್ದ ಬ್ಯಾಗ್ ಇನ್ನಿತರ ಪರಿಕರಗಳನ್ನು ಸೂಕ್ಷ್ಮವಾಗಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ, ಕಸ್ಟಮ್ ಅಧಿಕಾರಿಗಳಿಗೆ 16.79 ಲಕ್ಷ ರೂ. ಮೌಲ್ಯದ 338 ಗ್ರಾಂ ಅಕ್ರಮ ಚಿನ್ನ ಪತ್ತೆಯಾಗಿದ್ದು ವಶಕ್ಕೆ ಪಡೆದಿದ್ದಾರೆ.
ವಿದೇಶದಲ್ಲಿ ಕಡಿಮೆ ದರಕ್ಕೆ ಸಿಗುವ ಚಿನ್ನವನ್ನು ಆರೋಪಿ ಮೆಟಾಲಿಕ್ ರಾಡ್, ಸ್ಟಿರಿಯೊ ಕೇಬಲ್, ಬರ್ನರ್ ಸ್ಟ್ಯಾಂಡ್, ಕ್ಯಾಂಡಲ್ ಹೋಲ್ಡರ್ ಸ್ಟ್ಯಾಂಡ್ಗಳಲ್ಲಿ ಅಡಗಿಸಿಟ್ಟು ತಂದಿದ್ದ. ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿದ್ದ ಕಾಸರಗೋಡು ಮೂಲದ ವ್ಯಕ್ತಿಯನ್ನು ಕಸ್ಟಮ್ ಅಧಿಕಾರಿಗಳು ಚಿನ್ನ ಸಮೇತ ವಶಕ್ಕೆ ಪಡೆದಿದ್ದಾರೆ.
Customs officials at the international airport in the city confiscated 338 grams of gold worth Rs 16,79,860 from a passenger who arrived from Sharjah to the city on Monday December 13. The arrested person is a resident of Kasargod in Kerala. He arrived via Indigo flight
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm