ಬ್ರೇಕಿಂಗ್ ನ್ಯೂಸ್
15-09-20 11:33 am Headline Karnataka News Network ಕ್ರೈಂ
ಶಿವಮೊಗ್ಗ, ಸೆಪ್ಟೆಂಬರ್ 15: ಇಲ್ಲೊಬ್ಬ ತಹಸೀಲ್ದಾರ್ ಹುದ್ದೆಯ ಅಧಿಕಾರಿ ಗ್ರಾಮ ಸಹಾಯಕಿ ಸಂಬಳ ಕೇಳಿದ್ದಕ್ಕೆ ಮಂಚಕ್ಕೆ ಬರಲು ಆಹ್ವಾನ ನೀಡಿದ್ದಾಗಿ ಆರೋಪ ಕೇಳಿಬಂದಿದೆ. ಜಿಲ್ಲೆಯ ಭದ್ರಾವತಿ ತಹಶೀಲ್ದಾರ್ ಎಚ್.ಸಿ. ಶಿವಕುಮಾರ್ ಲೈಂಗಿಕ ಕಿರುಕುಳದ ಆರೋಪಕ್ಕೀಡಾದ ಅಧಿಕಾರಿ.
ಗ್ರಾಮ ಸಹಾಯಕಿಯ ಆರೋಪ ಕೇಳಿ ಬರುತ್ತಿದ್ದಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ತಹಶೀಲ್ದಾರ್ ಅವರನ್ನು ಹುದ್ದೆಯಿಂದ ಬಿಡುಗಡೆಗೊಳಿಸಿ ಆದೇಶಿಸಿದ್ದಾರೆ.
ಭದ್ರಾವತಿಯ ಸಿದ್ದಾಪುರ ಗ್ರಾಮ ಸಹಾಯಕಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಮಹಿಳೆ, ಸಂಬಳ ಬರದೇ ಇದ್ದುದರಿಂದ ನೊಂದು ತಹಶೀಲ್ದಾರ್ ಕಚೇರಿಗೆ ತೆರಳಿ ಮನವಿ ಮಾಡಿಕೊಂಡಿದ್ದರು. ಈ ವೇಳೆ ತನ್ನೊಂದಿಗೆ ಸಹಕರಿಸಿದರೆ ಸಂಬಳ ಮಾಡಿಕೊಡುವುದಾಗಿ ತಹಶೀಲ್ದಾರ್ ಹೇಳಿದ್ದಾಗಿ ನೊಂದ ಮಹಿಳೆ ಆರೋಪಿಸಿ ದೂರು ನೀಡಿದ್ದಾರೆ.
21-09-25 01:28 pm
Bangalore Correspondent
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm